Webdunia - Bharat's app for daily news and videos

Install App

ಭಾರತಕ್ಕೆ ಸರಿಯಾಗಿಯೇ ತಿರುಗೇಟು ಕೊಟ್ರಿ..! ಪಾಕ್ ಪ್ರಧಾನಿಗೆ ಕ್ರಿಕೆಟಿಗ ಶಾಹಿದ್ ಅಫ್ರಿದಿ ಶಹಬ್ಬಾಶ್ ಗಿರಿ

Webdunia
ಬುಧವಾರ, 20 ಫೆಬ್ರವರಿ 2019 (10:02 IST)
ಇಸ್ಲಾಮಾಬಾದ್: ಪುಲ್ವಾಮಾ ದಾಳಿ ವಿಚಾರದಲ್ಲಿ ಭಾರತ ತಮ್ಮ ಮೇಲೆ ಸಾಕ್ಷ್ಯವಿಲ್ಲದೇ ಆರೋಪ ಮಾಡುತ್ತಿದೆ. ನೀವೇನಾದ್ರೂ ದಾಳಿ ಮಾಡಿದ್ರೆ ನಾವೂ ಪ್ರತಿದಾಳಿ ಮಾಡುತ್ತೇವೆ ಎಂದಿದ್ದ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೆ ಕ್ರಿಕೆಟಿಗ ಶಾಹಿದ್ ಅಫ್ರಿದಿ ಶಹಬ್ಬಾಶ್ ಗಿರಿ ಕೊಟ್ಟಿದ್ದಾರೆ.


ಪಾಕ್ ಪ್ರಧಾನಿ ಇಮ್ರಾನ್ ಖಾನ್ 10 ನಿಮಿಷಗಳ ವಿಡಿಯೋ ಸಂದೇಶದಲ್ಲಿ ಭಾರತ ಸಾಕ್ಷ್ಯ ಕೊಟ್ಟರೆ ಅದರ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ. ಆದರೆ ಸಾಕ್ಷ್ಯವಿಲ್ಲದೇ ನಮ್ಮ ಮೇಲೆ ಆರೋಪ ಮಾಡಬಾರದು. ಒಂದು ವೇಳೆ ಇದೇ ನೆಪ ಮಾಡಿಕೊಂಡು ದಾಳಿ ಮಾಡಿದರೆ ನಾವೂ ಪ್ರತಿದಾಳಿ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದರು.

ಈ ವಿಡಿಯೋ ಸಂದೇಶವನ್ನು ಟ್ವೀಟ್ ಮಾಡಿರುವ ಶಾಹಿದ್ ಅಫ್ರಿದಿ ‘ಸರಿಯಾಗಿ ಮತ್ತು ಸ್ಪಷ್ಟವಾಗಿ ಹೇಳಿದ್ರಿ’ ಎಂದು ಶಹಬ್ಬಾಶ್ ಗಿರಿ ಕೊಟ್ಟಿದ್ದಾರೆ. ಇದಕ್ಕೂ ಮೊದಲು ಭಾರತೀಯ ಕ್ರಿಕೆಟಿಗ ಗೌತಮ್ ಗಂಭೀರ್ ಪಾಕ್ ಜತೆಗೆ ಯುದ್ಧ ಮಾಡಬೇಕು ಎಂಬ ಹೇಳಿಕೆಗೆ ಅಫ್ರಿದಿ ‘ಅವನಿಗೆ ಏನಾಗಿದೆ’ ಎಂದು ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಗೆ ದುಬೈಗೆ ಬಂದ ಟೀಂ ಇಂಡಿಯಾ ಕ್ರಿಕೆಟಿಗರ ತಲೆ ಹೀಗಾಗಿರೋದು ನಿಜಾನಾ

ಆರ್ ಸಿಬಿ ಮ್ಯಾಚ್ ನೋಡುವ ಟಿಕೆಟ್ ದರದಲ್ಲಿ ಇನ್ನು ಒಂದು ವಾರ ಜೀವನ ಮಾಡಬಹುದು

ದುಬೈಗೆ ಬಂದಿಳಿದ ಟೀಂ ಇಂಡಿಯಾ ಆಟಗಾರರು: ಪ್ರಾಕ್ಟೀಸ್ ಯಾವಾಗ ಶುರು ಇಲ್ಲಿದೆ ಡೀಟೈಲ್ಸ್

ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಲೆಗ್‌ಸ್ಪಿನ್ನರ್‌ ಅಮಿತ್ ಮಿಶ್ರಾ

ಲಂಡನ್ ನಲ್ಲಿ ಮಾಡಿದ್ರೇನು, ವಯಸ್ಸಾದ್ರೇನು ವಿರಾಟ್ ಕೊಹ್ಲಿ ಫಿಟ್ನೆಸ್ ಟೆಸ್ಟ್ ರಿಸಲ್ಟ್ ನೋಡಿ

ಮುಂದಿನ ಸುದ್ದಿ
Show comments