Webdunia - Bharat's app for daily news and videos

Install App

ಯುವರಾಜ್ ಸಿಂಗ್ ಚ್ಯಾರಿಟಿಗೂ ದೇಣಿಗೆ ನೀಡಿದ್ದರಂತೆ ಶಾಹಿದ್ ಅಫ್ರಿದಿ

Webdunia
ಮಂಗಳವಾರ, 14 ಏಪ್ರಿಲ್ 2020 (09:59 IST)
ಮುಂಬೈ: ಕೊರೋನಾ ವಿರುದ್ಧ ಹೋರಾಡಲು ಪಾಕಿಸ್ತಾನದ ಕ್ರಿಕೆಟಿಗ ಶಾಹಿದ್ ಅಫ್ರಿದಿ ಫೌಂಡೇಷನ್ ಗೆ ದೇಣಿಗೆ ನೀಡುವಂತೆ ಮನವಿ ಮಾಡಿದ್ದಕ್ಕೆ ಟೀಂ ಇಂಡಿಯಾ ಕ್ರಿಕೆಟಿಗರಾದ ಯುವರಾಜ್ ಸಿಂಗ್ ಮತ್ತು ಹರ್ಭಜನ್ ಸಿಂಗ್ ಟೀಕೆಗೊಳಗಾಗಿದ್ದು ನೆನಪಿರಬಹುದು.


ಈ ಬಗ್ಗೆ ಇದೀಗ ಸ್ವತಃ ಶಾಹಿದ್ ಅಫ್ರಿದಿ ಪ್ರತಿಕ್ರಿಯಿಸಿದ್ದಾರೆ. ಹಿಂದೆ ನಾನು ಯುವರಾಜ್ ಸಿಂಗ್ ರ ಕೆನಡಾದಲ್ಲಿರುವ ಚ್ಯಾರಿಟಿಗೂ 10 ಸಾವಿರ ಡಾಲರ್ ದೇಣಿಗೆ ನೀಡಿದ್ದೆ. ಆಗ ಪಾಕಿಸ್ತಾನಿಯರು ಯಾರೂ ನನ್ನ ವಿರೋಧಿಸಲಿಲ್ಲ ಎಂದಿದ್ದಾರೆ.

ಯುವರಾಜ್ ಭಾರತೀಯ ಕ್ರಿಕೆಟಿಗ. ನೀವು ಭಾರತಕ್ಕೆ ಯಾಕೆ ಬೆಂಬಲಿಸುತ್ತಿದ್ದೀರಿ ಎಂದು ಆಗ ಯಾರೂ ನನಗೆ ಕೇಳಿರಲಿಲ್ಲ. ಈಗ ಯುವರಾಜ್ ಸಹಾಯ ಮಾಡಿದರೆ ಯಾಕೆ ಈ ರೀತಿಯ ವಿವಾದವಾಗುತ್ತಿದೆ ಎಂದು ಅಫ್ರಿದಿ ಸಂದರ್ಶನವೊಂದರಲ್ಲಿ ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಚಿನ್ನಸ್ವಾಮಿಯಲ್ಲಿ ಕಿಂಗ್ಸ್‌ ದರ್ಬಾರ್‌: ತವರಿನಲ್ಲಿ ಆರ್‌ಸಿಬಿಗೆ ಹ್ಯಾಟ್ರಿಕ್‌ ಸೋಲಿನ ಮುಖಭಂಗ

ಬಿಡುವು ನೀಡಿದ ಮಳೆರಾಯ, RCB vs PBKS ಪಂದ್ಯಾಟ ಶುರು

IPL 2025: ಆರ್‌ಸಿಬಿ ಅಭಿಮಾನಿಗಳಿಗೆ ಟೆನ್ಷನ್ ಮೇಲೆ ಟೆನ್ಷನ್‌, ಇನ್ನೂ ಶುರುವಾಗದ ಪಂದ್ಯಾಟ

ಚೆನ್ನೈ ಸೂಪರ್‌ ಕಿಂಗ್ಸ್ ತಂಡ ಸೇರಿದ ಬೇಬಿ ಎಬಿ: ಇನ್ನಾದರೂ ಪುಟದೇಳುತ್ತಾ ಧೋನಿ ಪಡೆ

KL Rahul Daughter: ಬರ್ತ್ ಡೇ ದಿನ ಮಗಳ ಹೆಸರು ರಿವೀಲ್ ಮಾಡಿದ ಕೆಎಲ್ ರಾಹುಲ್: ಈ ಹೆಸರಿನಲ್ಲಿದೆ ಒಂದು ವಿಶೇಷ

ಮುಂದಿನ ಸುದ್ದಿ
Show comments