ಕಾಳಿ ಪೂಜೆಯಲ್ಲಿ ಭಾಗವಹಿಸಿದ್ದಕ್ಕೆ ಪ್ರಾಣ ಬೆದರಿಕೆ: ಕ್ರಿಕೆಟಿಗ ಶಕೀಬ್ ಅಲ್ ಹಸನ್ ಗೆ ಭದ್ರತೆ

Webdunia
ಗುರುವಾರ, 19 ನವೆಂಬರ್ 2020 (09:46 IST)
ಕೋಲ್ಕೊತ್ತಾ: ಕೋಲ್ಕೊತ್ತಾದಲ್ಲಿ ನಡೆದಿದ್ದ ಹಿಂದೂ ಧರ್ಮೀಯರ ಕಾಳಿ ಪೂಜೆಯಲ್ಲಿ ಭಾಗವಹಿಸಿದ್ದಕ್ಕೆ ಬಾಂಗ್ಲಾದೇಶ ಕ್ರಿಕೆಟಿಗ ಶಕೀಬ್ ಅಲ್ ಹಸನ್ ಗೆ ಕೆಲವು ಮತಾಂಧರು ಪ್ರಾಣ ಬೆದರಿಕೆ ಹಾಕುತ್ತಿದ್ದಾರೆ. ಈ ಕಾರಣಕ್ಕೆ ಅವರಿಗೆ ಈಗ ಸಶಸ್ತ್ರ ಪಡೆಯ ಭದ್ರತೆ ಒದಗಿಸಲಾಗಿದೆ.


ಒಬ್ಬ ಮುಸ್ಲಿಂ ಧರ್ಮೀಯನಾಗಿ ಹಿಂದೂ ಧರ್ಮೀಯರ ಆಚರಣೆಯಲ್ಲಿ ಪಾಲ್ಗೊಂಡು ಆರತಿ ಬೆಳಗಿದ್ದಕ್ಕೆ ಕಟ್ಟಾ ಸಂಪ್ರದಾಯವಾದಿಗಳು ಬಹಿರಂಗವಾಗಿಯೇ ಶಕೀಬ್ ಗೆ ಬೆದರಿಕೆ ಹಾಕಿದ್ದರು. ಅಷ್ಟೇ ಅಲ್ಲ, ಈ ಸಂಬಂಧ ಶಕೀಬ್ ಬಹಿರಂಗ ಕ್ಷಮೆ ಯಾಚಿಸಿದರೂ ಅವರಿಗೆ ಪ್ರಾಣ ಬೆದರಿಕೆ ತಪ್ಪಲಿಲ್ಲ. ಈ ಕಾರಣಕ್ಕೆ ಈಗ ಸಶಸ್ತ್ರ ಪಡೆಯಿಂದ ಭದ್ರತೆ ಒದಗಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು: ಶ್ರೇಯಸ್‌ ಅಯ್ಯರ್‌ ಪಡೆಗೆ ಮೊದಲ ಸರಣಿಯ ಜಯದ ಪುಳಕ

ZIM VS IND T20I: ಸತತ ಎರಡನೇ ಪಂದ್ಯದಲ್ಲೂ ಎಡವಿದ ಸ್ಟಾರ್ ಬ್ಯಾಟರ್‌, ಅಭಿಷೇಕ್ ಶರ್ಮಾ ಅವರನ್ನು ಕೈಬಿಡಲಾಗುವುದೇ

India vs Zimbabwe 2nd T20I: ಟಾಸ್‌ ಗೆದ್ದ ಜಿಂಬಾಬ್ವೆ, ಬೌಲಿಂಗ್ ಆಯ್ಕೆ

ಭಾರತ ಪುರುಷ, ಮಹಿಳಾ ಕ್ರಿಕೆಟ್‌ ತಂಡಗಳಿಗೆ ಖುಲಾಯಿಸಿದ ಅದೃಷ್ಟ: ಏಷ್ಯನ್‌ ಗೇಮ್ಸ್‌ನಲ್ಲಿ ನೇರ ಕ್ವಾರ್ಟರ್‌ಗೆ

ಗೌತಮ್ ಗಂಭೀರ್ ಇಲ್ಲದ್ದಕ್ಕೇ ಟೀಂ ಇಂಡಿಯಾ ಗೆದ್ದಿದ್ದು: ಫುಲ್ ಟ್ರೋಲ್

ಮುಂದಿನ ಸುದ್ದಿ
Show comments