Webdunia - Bharat's app for daily news and videos

Install App

ಕಾಳಿ ಪೂಜೆಯಲ್ಲಿ ಭಾಗವಹಿಸಿದ್ದಕ್ಕೆ ಪ್ರಾಣ ಬೆದರಿಕೆ: ಕ್ರಿಕೆಟಿಗ ಶಕೀಬ್ ಅಲ್ ಹಸನ್ ಗೆ ಭದ್ರತೆ

Webdunia
ಗುರುವಾರ, 19 ನವೆಂಬರ್ 2020 (09:46 IST)
ಕೋಲ್ಕೊತ್ತಾ: ಕೋಲ್ಕೊತ್ತಾದಲ್ಲಿ ನಡೆದಿದ್ದ ಹಿಂದೂ ಧರ್ಮೀಯರ ಕಾಳಿ ಪೂಜೆಯಲ್ಲಿ ಭಾಗವಹಿಸಿದ್ದಕ್ಕೆ ಬಾಂಗ್ಲಾದೇಶ ಕ್ರಿಕೆಟಿಗ ಶಕೀಬ್ ಅಲ್ ಹಸನ್ ಗೆ ಕೆಲವು ಮತಾಂಧರು ಪ್ರಾಣ ಬೆದರಿಕೆ ಹಾಕುತ್ತಿದ್ದಾರೆ. ಈ ಕಾರಣಕ್ಕೆ ಅವರಿಗೆ ಈಗ ಸಶಸ್ತ್ರ ಪಡೆಯ ಭದ್ರತೆ ಒದಗಿಸಲಾಗಿದೆ.


ಒಬ್ಬ ಮುಸ್ಲಿಂ ಧರ್ಮೀಯನಾಗಿ ಹಿಂದೂ ಧರ್ಮೀಯರ ಆಚರಣೆಯಲ್ಲಿ ಪಾಲ್ಗೊಂಡು ಆರತಿ ಬೆಳಗಿದ್ದಕ್ಕೆ ಕಟ್ಟಾ ಸಂಪ್ರದಾಯವಾದಿಗಳು ಬಹಿರಂಗವಾಗಿಯೇ ಶಕೀಬ್ ಗೆ ಬೆದರಿಕೆ ಹಾಕಿದ್ದರು. ಅಷ್ಟೇ ಅಲ್ಲ, ಈ ಸಂಬಂಧ ಶಕೀಬ್ ಬಹಿರಂಗ ಕ್ಷಮೆ ಯಾಚಿಸಿದರೂ ಅವರಿಗೆ ಪ್ರಾಣ ಬೆದರಿಕೆ ತಪ್ಪಲಿಲ್ಲ. ಈ ಕಾರಣಕ್ಕೆ ಈಗ ಸಶಸ್ತ್ರ ಪಡೆಯಿಂದ ಭದ್ರತೆ ಒದಗಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ಮುಂದಿನ ಸುದ್ದಿ
Show comments