Webdunia - Bharat's app for daily news and videos

Install App

ಕಾಳಿ ಪೂಜೆಯಲ್ಲಿ ಭಾಗವಹಿಸಿದ್ದಕ್ಕೆ ಪ್ರಾಣ ಬೆದರಿಕೆ: ಕ್ರಿಕೆಟಿಗ ಶಕೀಬ್ ಅಲ್ ಹಸನ್ ಗೆ ಭದ್ರತೆ

Webdunia
ಗುರುವಾರ, 19 ನವೆಂಬರ್ 2020 (09:46 IST)
ಕೋಲ್ಕೊತ್ತಾ: ಕೋಲ್ಕೊತ್ತಾದಲ್ಲಿ ನಡೆದಿದ್ದ ಹಿಂದೂ ಧರ್ಮೀಯರ ಕಾಳಿ ಪೂಜೆಯಲ್ಲಿ ಭಾಗವಹಿಸಿದ್ದಕ್ಕೆ ಬಾಂಗ್ಲಾದೇಶ ಕ್ರಿಕೆಟಿಗ ಶಕೀಬ್ ಅಲ್ ಹಸನ್ ಗೆ ಕೆಲವು ಮತಾಂಧರು ಪ್ರಾಣ ಬೆದರಿಕೆ ಹಾಕುತ್ತಿದ್ದಾರೆ. ಈ ಕಾರಣಕ್ಕೆ ಅವರಿಗೆ ಈಗ ಸಶಸ್ತ್ರ ಪಡೆಯ ಭದ್ರತೆ ಒದಗಿಸಲಾಗಿದೆ.


ಒಬ್ಬ ಮುಸ್ಲಿಂ ಧರ್ಮೀಯನಾಗಿ ಹಿಂದೂ ಧರ್ಮೀಯರ ಆಚರಣೆಯಲ್ಲಿ ಪಾಲ್ಗೊಂಡು ಆರತಿ ಬೆಳಗಿದ್ದಕ್ಕೆ ಕಟ್ಟಾ ಸಂಪ್ರದಾಯವಾದಿಗಳು ಬಹಿರಂಗವಾಗಿಯೇ ಶಕೀಬ್ ಗೆ ಬೆದರಿಕೆ ಹಾಕಿದ್ದರು. ಅಷ್ಟೇ ಅಲ್ಲ, ಈ ಸಂಬಂಧ ಶಕೀಬ್ ಬಹಿರಂಗ ಕ್ಷಮೆ ಯಾಚಿಸಿದರೂ ಅವರಿಗೆ ಪ್ರಾಣ ಬೆದರಿಕೆ ತಪ್ಪಲಿಲ್ಲ. ಈ ಕಾರಣಕ್ಕೆ ಈಗ ಸಶಸ್ತ್ರ ಪಡೆಯಿಂದ ಭದ್ರತೆ ಒದಗಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

IND vs SL: ಭಾರತ, ಶ್ರೀಲಂಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments