Webdunia - Bharat's app for daily news and videos

Install App

ವಿವಾದ ಸೃಷ್ಟಿಸಿದ ರವಿಚಂದ್ರನ್ ಅಶ್ವಿನ್ ವಿರುದ್ಧ ಶೇನ್ ವಾರ್ನ್ ಕಿಡಿ

Webdunia
ಬುಧವಾರ, 27 ಮಾರ್ಚ್ 2019 (08:45 IST)
ಜೈಪುರ: ರಾಜಸ್ಥಾನ್ ರಾಯಲ್ಸ್ ತಂಡ ಜೋಸ್ ಬಟ್ಲರ್ ರನ್ನು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಾಯಕ ರವಿಚಂದ್ರನ್ ಅಶ್ವಿನ್ ಔಟ್ ಮಾಡಿದ ರೀತಿ ಇದೀಗ ಕ್ರಿಕೆಟ್ ನ ಕೆಲವು ದಿಗ್ಗಜರ ಕೆಂಗಣ್ಣಿಗೆ ಗುರಿಯಾಗಿದೆ.


ನಾನ್ ಸ್ಟ್ರೈಕರ್ ಎಂಡ್ ನಲ್ಲಿದ್ದ ಜೋಸ್ ಬಟ್ಲರ್ ರನ್ನು ಉಪಾಯವಾಗಿ ರನೌಟ್ ಮಾಡಿದ ಅಶ್ವಿನ್ ನಡೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಈ ಘಟನೆ ಬಗ್ಗೆ ರಾಜಸ್ಥಾನ್ ತಂಡದ ಮಾಜಿ ನಾಯಕ ಶೇನ್ ವಾರ್ನ್ ‘ಅಶ್ವಿನ್ ನಡತೆ ತೀರಾ ಬೇಸರ ತಂದಿದೆ’ ಎಂದಿದ್ದಾರೆ.

ಟ್ವಿಟರ್ ನಲ್ಲಿ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ವಾರ್ನ್ ‘ಒಬ್ಬ ನಾಯಕನಾಗಿ ಮತ್ತು ವೈಯಕ್ತಿಕವಾಗಿ ಅಶ್ವಿನ್ ನಡೆ ಬೇಸರವುಂಟುಮಾಡಿದೆ. ಎಲ್ಲಾ ನಾಯಕರು ಐಪಿಎಲ್ ವಾಲ್ ನಲ್ಲಿ ಸಹಿ ಹಾಕಿ ಕ್ರೀಡಾ ಸ್ಪೂರ್ತಿ ಕಳೆದುಕೊಳ್ಳದೇ ಆಡುವುದಾಗಿ ಭರವಸೆ ನೀಡುತ್ತಾರೆ. ರವಿಚಂದ್ರನ್ ಅಶ್ವಿನ್ ಗೆ ಬಾಲ್ ಹಾಕುವ ಉದ್ದೇಶವೇ ಇರಲಿಲ್ಲ, ಹಾಗಾಗಿ ಅದನ್ನು ಡೆಡ್ ಬಾಲ್ ಎಂದು ಪರಿಗಣಿಸಬೇಕು. ಈ ವಿವಾದದ ಬಗ್ಗೆ ಬಿಸಿಸಿಐ ಗಮನಹರಿಸಬೇಕು’ ಎಂದು ವಾರ್ನ್ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ತಡವಾಗಿ ಆರಂಭವಾಗಲಿದೆ, ಕಾರಣ ಇಲ್ಲಿದೆ

ರಾಜಸ್ಥಾನ್ ರಾಯಲ್ಸ್ ತೊರೆದ ರಾಹುಲ್ ದ್ರಾವಿಡ್: ಈ ತಂಡಕ್ಕೆ ಕೋಚ್ ಆಗಲಿ ಅಂತಿದ್ದಾರೆ ಫ್ಯಾನ್ಸ್

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಮಡಿದವರ ಕುಟುಂಬಕ್ಕೆ 25 ಲಕ್ಷ ರೂ ನೀಡಿದ ಆರ್ ಸಿಬಿ

ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ ಫಿಟ್ನೆಸ್ ಟೆಸ್ಟ್ ಪರೀಕ್ಷೆ

ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರೋಜರ್ ಬಿನ್ನಿ ರಾಜೀನಾಮೆ: ದಿಡೀರ್ ನಿರ್ಧಾರದ ಹಿಂದಿದೆ ಕಾರಣ

ಮುಂದಿನ ಸುದ್ದಿ
Show comments