ಮತ್ತೆ ಕೌಟುಂಬಿಕ ಕಾರಣಕ್ಕೆ ಟೀಂ ಇಂಡಿಯಾದಿಂದ ಹೊರಗುಳಿದ ಶಿಖರ್ ಧವನ್

Webdunia
ಶುಕ್ರವಾರ, 15 ಸೆಪ್ಟಂಬರ್ 2017 (09:14 IST)
ಮುಂಬೈ: ಟೀಂ ಇಂಡಿಯಾ ಆರಂಭಿಕ ಶಿಖರ್ ಧವನ್ ಮತ್ತೆ ಕೌಟುಂಬಿಕ ಕಾರಣ ನೀಡಿ ತಂಡದಿಂದ ಹೊರಗುಳಿದಿದ್ದಾರೆ. ಹೀಗಾಗಿ ಆಸೀಸ್ ವಿರುದ್ಧ ಮೂರು ಏಕದಿನ ಪಂದ್ಯಗಳನ್ನು ಅವರು ತಪ್ಪಿಸಿಕೊಳ್ಳಲಿದ್ದಾರೆ.

 
ಸೆಪ್ಟೆಂಬರ್17 ರಿಂದ ಆರಂಭವಾಗಲಿರುವ ಆಸೀಸ್ ವಿರುದ್ಧ ಏಕದಿನ ಸರಣಿಯ ಮೊದಲ ಮೂರು ಪಂದ್ಯಗಳಿಗೆ ತಂಡದ ಆಯ್ಕೆ ಮಾಡಲಾಗಿದ್ದು, ಧವನ್ ಸ್ಥಾನ ಪಡೆದಿದ್ದರು. ಆದರೆ ಧವನ್ ಕೌಟುಂಬಿಕ ಸಮಸ್ಯೆಯಿಂದಾಗಿ ಆಡಲು ಸಾಧ್ಯವಾಗುತ್ತಿಲ್ಲ ಎಂದು ಬಿಸಿಸಿಐಗೆ ಸ್ಪಷ್ಟಪಡಿಸಿದ್ದಾರೆ.

ಲಂಕಾ ಏಕದಿನ ಸರಣಿಯ ನಡುವಿನಲ್ಲಿ ತಾಯಿಗೆ ಅನಾರೋಗ್ಯವೆಂದು ಧವನ್ ತವರಿಗೆ ವಾಪಸಾಗಿದ್ದರು. ಇದೀಗ ಪತ್ನಿ ಅನಾರೋಗ್ಯಕ್ಕೆ ತುತ್ತಾಗಿದ್ದು ಆಕೆಯೊಂದಿಗೆ ಇರಬೇಕಾಗಿರುವುದರಿಂದ ಸರಣಿ ತಪ್ಪಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ.. ಮತ್ತೆ ಪಾಕ್ ಪಡೆಗಳ ಕ್ಯಾತೆ: ಓರ್ವ ಯೋಧನ ಸಾವು
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟ್ ತಾಳ್ಮೆಯನ್ನು ಪರೀಕ್ಷಿಸುತ್ತದೆ: ಮಗ ಅರ್ಜುನ್ ಚೊಚ್ಚಲ ಪ್ರದರ್ಶನಕ್ಕೆ ಫುಲ್ ಖುಷ್ ಆದ ಸಚಿನ್ ತೆಂಡೂಲ್ಕರ್‌

ಭಾರತ T20I ನಾಯಕತ್ವ ಯಾರ ಹೆಗಲಿಗೆ

ಹಾಲಿ ಐಪಿಎಲ್‌ನಲ್ಲಿ ಕಣಕ್ಕಿಳಿಯದ ಮಹೇಂದ್ರ ಸಿಂಗ್‌ ಧೋನಿ ನಿವೃತ್ತಿ ಘೋಷಣೆಯತ್ತ ಎಲ್ಲರ ಚಿತ್ತ

ಅಭಿಮಾನಿಯ ಕಣ್ಣೀರಿಗೆ ಕರಗಿದ ಹಿಟ್‌ಮ್ಯಾನ್: ಪುಟ್ಟ ಬಾಲಕಿಗೆ ಸರ್ಪ್ರೈಸ್ ನೀಡಿದ ರೋಹಿತ್ ಶರ್ಮಾ Video

ಇದ್ಯಾವ ಟೈಪ್ ಬೌಲಿಂಗ್... ಕೃಣಾಲ್ ಪಾಂಡ್ಯ ಬೌಲಿಂಗ್ ಗೆ ಕಾವ್ಯಾ ಮಾರನ್ ಸಿಟ್ಟು: Viral video

ಮುಂದಿನ ಸುದ್ದಿ
Show comments