Webdunia - Bharat's app for daily news and videos

Install App

ತಂಡಕ್ಕೆ ಆಯ್ಕೆಯಾಗದೇ ಇದ್ದಾಗ ಶಿಖರ್ ಧವನ್ ಏನು ಮಾಡ್ತಾರೆ ಗೊತ್ತಾ?!

Webdunia
ಬುಧವಾರ, 24 ಮಾರ್ಚ್ 2021 (10:38 IST)
ಪುಣೆ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ 98 ರನ್ ಗಳಿಸಿ ಪಂದ್ಯ ಶ್ರೇಷ್ಠ ಪಡೆದ ಟೀಂ ಇಂಡಿಯಾ ಆರಂಭಿಕ ಶಿಖರ್ ಧವನ್ ತಾವು ಆಡುವ ಬಳಗದಲ್ಲಿ ಇಲ್ಲದೇ ಇದ್ದಾಗ ಏನು ಮಾಡುತ್ತೇನೆಂದು ತಮಾಷೆಯಾಗಿ ಹೇಳಿಕೊಂಡಿದ್ದಾರೆ.


ಇಂಗ್ಲೆಂಡ್ ವಿರುದ್ಧ ಟಿ20 ಸರಣಿಯಲ್ಲಿ ಮೊದಲ ಪಂದ್ಯದಲ್ಲಿ ಮಾತ್ರ ಶಿಖರ್ ಗೆ ಅವಕಾಶ ಸಿಕ್ಕಿತ್ತು. ಹಿರಿಯ ಆಟಗಾರನಾಗಿ ಆಡುವ ಬಳಗದಿಂದ ಹೊರಗಿರುವಾಗ ನಿಮ್ಮ ಭಾವನೆ ಏನಾಗಿರುತ್ತದೆ ಎಂದು ವೀಕ್ಷಕ ವಿವರಣೆಕಾರರು ಪ್ರಶ್ನಿಸಿದಾಗ ಶಿಖರ್ ಧವನ್ ತಮಾಷೆಯಾಗಿ ಉತ್ತರಿಸಿದ್ದಾರೆ.

‘ನಾನು ಆಡದೇ ಇದ್ದಾಗ ನನ್ನ ತಂಡಕ್ಕೆ ಯಾವ ರೀತಿ ಕೊಡುಗೆ ನೀಡಬಹುದು ಎಂದು ಯೋಚಿಸುತ್ತಿರುತ್ತೇನೆ. ಅದರಲ್ಲೂ 12 ನೇ ಆಟಗಾರನಾಗಿ ನೀರು ಸರಬರಾಜು ಮಾಡುವುದು, ಆಹಾರ ವಿತರಿಸಿವುದು, ಅತ್ತಿತ್ತ ಓಡಾಡಿಕೊಂಡು ಒಳ್ಳೆಯ 12 ನೇ ಆಟಗಾರನ ಕೆಲಸ ಮಾಡುತ್ತೇನೆ.  ಅವಕಾಶ ಸಿಕ್ಕಾಗ ಸರಿಯಾಗಿಯೇ ಬಳಸಿಕೊಳ್ತೇನೆ’ ಎಂದು ಧವನ್ ನಗುತ್ತಲೇ ಉತ್ತರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಕೆಎಲ್ ರಾಹುಲ್ ಗೆ ಸಂಜೀವ್ ಗೊಯೆಂಕಾ ಜೊತೆ ಆದ ಸಮಸ್ಯೆಗಳೇನು: ಓಪನ್ ಆಗಿ ಹೇಳಿದ ಕ್ರಿಕೆಟಿಗ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಮುಂದಿನ ಸುದ್ದಿ
Show comments