Webdunia - Bharat's app for daily news and videos

Install App

ಕ್ರಿಕೆಟ್ ಆಡಲು ಛಾನ್ಸ್ ಸಿಕ್ಕರೆ ಸಾಕು ಅಂತಿದ್ದಾರೆ ಶಿಖರ್ ಧವನ್!

Webdunia
ಸೋಮವಾರ, 25 ಮೇ 2020 (09:22 IST)
ಮುಂಬೈ: ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್ ಮನ್ ಶಿಖರ್ ಧವನ್ ಈಗ ತುಂಬಿದ ಮೈದಾನದಲ್ಲಿ ಕ್ರಿಕೆಟ್ ಪಂದ್ಯ ಆಡಲು ಅವಕಾಶ ಸಿಕ್ಕರೆ ಸಾಕು ಎಂದು ಕಾಯ್ತಿದ್ದಾರಂತೆ!


ಹೀಗಂತ ಶ್ರೀಲಂಕಾ ಕ್ರಿಕೆಟಿಗ ಆಂಜಲೋ ಮ್ಯಾಥ್ಯೂಸ್ ಜತೆಗೆ ಸೋಷಿಯಲ್ ಮೀಡಿಯಾದಲ್ಲಿ ನಡೆಸಿದ ಲೈವ್ ಚ್ಯಾಟ್ ನಲ್ಲಿ ಹೇಳಿಕೊಂಡಿದ್ದಾರೆ.

ಕೊರೋನಾದಿಂದಾಗಿ ಹೆಚ್ಚು ಕಡಿಮೆ 2 ತಿಂಗಳಿನಿಂದ ಕ್ರಿಕೆಟ್ ಮೈದಾನಕ್ಕಿಳಿದಿಲ್ಲ. ಇನ್ನು ಕ್ರಿಕೆಟ್ ಪಂದ್ಯ ಯಾವಾಗ ನಡೆಯುತ್ತದೆ ಎಂಬುದು ಸ್ಪಷ್ಟವಾಗಿಲ್ಲ. ಒಂದು ವೇಳೆ ನಡೆದರೂ ಖಾಲಿ ಮೈದಾನದಲ್ಲಿ ಆಡಲು ಅವಕಾಶ ಸಿಗಬಹುದಷ್ಟೇ. ಹೀಗಾಗಿ ಧವನ್ ಗೆ ಈಗ ಪ್ರೇಕ್ಷಕರ ಎದುರು ಆಡುವ ಆಸೆಯಾಗಿದೆಯಂತೆ.

ನಾವೀಗ ಆಡುವ ಹಸಿವಿನಲ್ಲಿದ್ದೇವೆ. ಒಮ್ಮೆ ಅವಕಾಶ ಸಿಕ್ಕರೆ ಸಾಕು. ತುಂಬಿದ ಮೈದಾನದಲ್ಲಿ ಆಡುವ ಉತ್ಸಾಹವೇ ಬೇರೆ. ಅಂತಹದ್ದೊಂದು ದಿನಕ್ಕಾಗಿ ಕಾಯುತ್ತಿದ್ದೇನೆ ಎಂದು ಧವನ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments