Webdunia - Bharat's app for daily news and videos

Install App

ಶಿಖರ್ ಧವನ್ ಗೆ ಗಾಯ, ಕೆಎಲ್ ರಾಹುಲ್ ಲಾಭ!

Webdunia
ಶನಿವಾರ, 30 ಡಿಸೆಂಬರ್ 2017 (09:00 IST)
ನವದೆಹಲಿ: ದ.ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿ ಆಡಲು ತೆರಳಿರುವ ಟೀಂ ಇಂಡಿಯಾ ಪಾಳಯದಲ್ಲಿ ಶಿಖರ್ ಧವನ್ ಗಾಯದ ಸುದ್ದಿ ಆತಂಕ ಉಂಟು ಮಾಡಿದರೂ ಕೆಎಲ್ ರಾಹುಲ್ ಗೆ ಇದು ಲಾಭವಾಗಲಿದೆ.
 

ಟೀಂ ಇಂಡಿಯಾದಲ್ಲಿ ಈಗ ಆರಂಭಿಕ ಸ್ಥಾನಕ್ಕೆ ಶಿಖರ್ ಧವನ್, ಮುರಳಿ ವಿಜಯ್ ಮತ್ತು ಕೆಎಲ್ ರಾಹುಲ್ ನಡುವೆ ಪೈಪೋಟಿಯಿದೆ. ಶಿಖರ್ ಧವನ್ ಇದ್ದರೆ ವಿಜಯ್ ಜತೆ ಅವರಿಗೇ ನಾಯಕ ಕೊಹ್ಲಿ ಮಣೆ ಹಾಕುವುದು ಖಚಿತ.

ಆದರೆ ಇದೀಗ ಧವನ್ ಗಾಯಕ್ಕೆ ತುತ್ತಾಗಿರುವುದರಿಂದ ಮೊದಲ ಟೆಸ್ಟ್ ಗೆ ಅಲಭ್ಯರಾದರೆ ಕನ್ನಡಿಗ ಕೆಎಲ್ ರಾಹುಲ್ ಗೆ ಆಫ್ರಿಕಾ ಅಂಗಳದಲ್ಲಿ ಆಡುವ ಅವಕಾಶ ಗಟ್ಟಿಯಾಗುತ್ತದೆ. ಒಂದು ವೇಳೆ ಧವನ್ ಬದಲಿಗೆ ಬೇರೊಬ್ಬ ಆಟಗಾರನನ್ನು ಟೀಂ ಇಂಡಿಯಾ  ಕರೆಸಿಕೊಂಡರೂ ಮೊದಲ ಆಯ್ಕೆ ರಾಹುಲ್ ಗೆ ಇದ್ದೇ ಇರುತ್ತದೆ. ಹೀಗಾಗಿ ಧವನ್ ಗಾಯ ರಾಹುಲ್ ಪಾಲಿಗೆ ಶುಭವಾಗಿ ಪರಿಣಮಿಸಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಇಂದಿನ ದಿನದಾಟಕ್ಕೂ ಓವಲ್ ಮೈದಾನದಲ್ಲಿ ಮಳೆ ಬರುತ್ತಾ: ಇಲ್ಲಿದೆ ಹವಾಮಾನ ವರದಿ

IND vs ENG: ಕರುಣ್ ನಾಯರ್ ಗೆ ಅವಮಾನದ ನಂತರ ಸನ್ಮಾನ

IND vs ENG:ಟೀಂ ಇಂಡಿಯಾ ಕ್ಯಾಪ್ಟನ್ ಶುಭಮನ್ ಗಿಲ್ ಟಾಸ್ ಸೋಲುವುದರಲ್ಲೇ ದಾಖಲೆ

IND vs ENG: ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ 3 ಬದಲಾವಣೆ ಖಚಿತ

ENG vs IND: ಇಂಗ್ಲೆಂಡ್ ತಂಡಕ್ಕೆ ದೊಡ್ಡ ಆಘಾತ, ತಂಡದ ನಾಯಕನೇ ಪ್ರಮುಖ ಪಂದ್ಯದಿಂದ ಹೊರಕ್ಕೆ

ಮುಂದಿನ ಸುದ್ದಿ
Show comments