Webdunia - Bharat's app for daily news and videos

Install App

ಶ್ರೀಲಂಕಾದಲ್ಲಿ ಶಿಖರ್ ಧವನ್ ಗೆ ಟೀಂ ಇಂಡಿಯಾ ಸಾರಥ್ಯ

Webdunia
ಬುಧವಾರ, 12 ಮೇ 2021 (10:03 IST)
ಮುಂಬೈ: ಜುಲೈನಲ್ಲಿ ಶ್ರೀಲಂಕಾ ಪ್ರವಾಸ ಮಾಡಲಿರುವ ಟೀಂ ಇಂಡಿಯಾಗೆ ಶಿಖರ್ ಧವನ್ ನಾಯಕತ್ವ ವಹಿಸುವ ಸಾಧ್ಯತೆಯಿದೆ.


ಹಿರಿಯ ಕ್ರಿಕೆಟಿಗ ಎನ್ನುವ ಕಾರಣ ಅವರಿಗೆ ಮನ್ನಣೆ ಸಿಗುವ ಸಾಧ‍್ಯತೆಯಿದೆ. ಕೊಹ್ಲಿ, ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ಮತ್ತೊಂದು ತಂಡ ಶ್ರೀಲಂಕಾದಲ್ಲಿ ಸೀಮಿತ ಓವರ್ ಗಳ ಸರಣಿ ಆಡಲಿದೆ.

ಈ ಸರಣಿಗೆ ಟೀಂ ಇಂಡಿಯಾಗೆ ರಾಹುಲ್ ದ್ರಾವಿಡ್ ಕೋಚ್ ಆಗಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಇನ್ನೊಂದೆಡೆ ಶಿಖರ್ ಧವನ್ ಅಥವಾ ಭುವನೇಶ್ವರ್ ಕುಮಾರ್ ಗೆ ನಾಯಕತ್ವ ವಹಿಸುವ ಸಾಧ‍್ಯತೆಯಿದೆ ಎನ್ನಲಾಗಿದೆ. ಕೆಎಲ್ ರಾಹುಲ್ ಫಿಟ್ ನೆಸ್ ಸಾಬೀತುಪಡಿಸಿದರೆ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದ್ದಾರೆ. ಹೀಗಾಗಿ ಧವನ್ ನಾಯಕತ್ವಕ್ಕೆ ಮುಂಚೂಣಿಯಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

ಮುಂದಿನ ಸುದ್ದಿ
Show comments