Webdunia - Bharat's app for daily news and videos

Install App

ಶ್ರೀಲಂಕಾದಲ್ಲಿ ಶಿಖರ್ ಧವನ್ ಗೆ ಟೀಂ ಇಂಡಿಯಾ ಸಾರಥ್ಯ

Webdunia
ಬುಧವಾರ, 12 ಮೇ 2021 (10:03 IST)
ಮುಂಬೈ: ಜುಲೈನಲ್ಲಿ ಶ್ರೀಲಂಕಾ ಪ್ರವಾಸ ಮಾಡಲಿರುವ ಟೀಂ ಇಂಡಿಯಾಗೆ ಶಿಖರ್ ಧವನ್ ನಾಯಕತ್ವ ವಹಿಸುವ ಸಾಧ್ಯತೆಯಿದೆ.


ಹಿರಿಯ ಕ್ರಿಕೆಟಿಗ ಎನ್ನುವ ಕಾರಣ ಅವರಿಗೆ ಮನ್ನಣೆ ಸಿಗುವ ಸಾಧ‍್ಯತೆಯಿದೆ. ಕೊಹ್ಲಿ, ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ಮತ್ತೊಂದು ತಂಡ ಶ್ರೀಲಂಕಾದಲ್ಲಿ ಸೀಮಿತ ಓವರ್ ಗಳ ಸರಣಿ ಆಡಲಿದೆ.

ಈ ಸರಣಿಗೆ ಟೀಂ ಇಂಡಿಯಾಗೆ ರಾಹುಲ್ ದ್ರಾವಿಡ್ ಕೋಚ್ ಆಗಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಇನ್ನೊಂದೆಡೆ ಶಿಖರ್ ಧವನ್ ಅಥವಾ ಭುವನೇಶ್ವರ್ ಕುಮಾರ್ ಗೆ ನಾಯಕತ್ವ ವಹಿಸುವ ಸಾಧ‍್ಯತೆಯಿದೆ ಎನ್ನಲಾಗಿದೆ. ಕೆಎಲ್ ರಾಹುಲ್ ಫಿಟ್ ನೆಸ್ ಸಾಬೀತುಪಡಿಸಿದರೆ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದ್ದಾರೆ. ಹೀಗಾಗಿ ಧವನ್ ನಾಯಕತ್ವಕ್ಕೆ ಮುಂಚೂಣಿಯಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Team India: ಡ್ರೆಸ್ಸಿಂಗ್ ರೂಂ ಮಾಹಿತಿ ಲೀಕ್: ಗೌತಮ ಗಂಭೀರ್ ಪಟಾಲಂ ಸೇರಿದಂತೆ ಸಹಾಯಕ ಸಿಬ್ಬಂದಿಗಳನ್ನು ಕಿತ್ತೆಸೆದ ಬಿಸಿಸಿಐ

IPL 2025: ನಾಲ್ಕು ವರ್ಷಗಳೇ ಮೊದಲ ಬಾರಿಗೆ ಐಪಿಎಲ್ ನಲ್ಲಿ ಸೂಪರ್ ಓವರ್: ಕೆಎಲ್ ರಾಹುಲ್ ಅಗ್ರೆಷನ್ ವಿಡಿಯೋ ನೋಡಿ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

ವಿಚ್ಛೇದನ ಪಡೆದ ಬೆನ್ನಲ್ಲೇ ಯಜುವೇಂದ್ರ ಚಾಹಲ್ ಪ್ರತಿಭೆಯನ್ನು ಕೊಂಡಾಡಿದ ಆಪ್ತ ಗೆಳತಿ ಆರ್‌ಜೆ ಮಹ್ವಾಶ

IPL 2025: ತವರಿನಲ್ಲಿ ಕಡಿಮೆ ರನ್‌ ಮಾಡಿಯೂ ಗೆದ್ದುಬೀಗಿದ ಪಂಜಾಬ್‌ ಕಿಂಗ್ಸ್‌: ಕೋಲ್ಕತ್ತಕ್ಕೆ ಭಾರೀ ಮುಖಭಂಗ

ಮುಂದಿನ ಸುದ್ದಿ
Show comments