Webdunia - Bharat's app for daily news and videos

Install App

ಟೀಂ ಇಂಡಿಯಾಗೆ ಕ್ಯಾಪ್ಟನ್ ಆದ ಶಿಖರ್ ಧವನ್ ಹೇಳಿದ್ದೇನು?

Webdunia
ಶನಿವಾರ, 12 ಜೂನ್ 2021 (09:54 IST)
ಮುಂಬೈ: ಶ್ರೀಲಂಕಾ ಪ್ರವಾಸ ಮಾಡಲಿರುವ ಟೀಂ ಇಂಡಿಯಾಗೆ ನಾಯಕನಾಗುವ ಅದೃಷ್ಟ ಆರಂಭಿಕ ಶಿಖರ್ ಧವನ್ ಗೆ ಒಲಿದುಬಂದಿದೆ. ಇದರ ಬಗ್ಗೆ ಅವರು ಹೇಳಿದ್ದೇನು ಗೊತ್ತಾ?


ಶ್ರೀಲಂಕಾ ವಿರುದ್ಧ ಮುಂದಿನ ತಿಂಗಳು ನಡೆಯಲಿರುವ ಸೀಮಿತ ಓವರ್ ಗಳ ಸರಣಿಗೆ ಶಿಖರ್ ಧವನ್ ಭಾರತ ತಂಡದ ನೇತೃತ್ವ ವಹಿಸಲಿದ್ದಾರೆ. ಹಿರಿಯರ ತಂಡ ಇಂಗ್ಲೆಂಡ್ ನಲ್ಲಿ ಸರಣಿ ಆಡುತ್ತಿರಬೇಕಾದರೆ ಯುವಕರ ತಂಡವನ್ನು ಧವನ್ ಮುನ್ನಡೆಸಲಿದ್ದಾರೆ.

ಈ ಬಗ್ಗೆ ತಮ್ಮ ಖುಷಿ ಹಂಚಿಕೊಂಡಿರುವ ಅವರು ‘ನನ್ನ ದೇಶದ ತಂಡಕ್ಕೆ ನಾಯಕನಾಗಿರುವುದಕ್ಕೆ ಖುಷಿಯಾಗಿದೆ. ನಿಮ್ಮೆಲ್ಲರ ಹಾರೈಕೆ ನನ್ನ ಮೇಲಿರಲಿ’ ಎಂದು ಧವನ್ ಕೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments