ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿಗೂ ಶಿಖರ್ ಧವನ್ ಇಲ್ಲ?

Webdunia
ಮಂಗಳವಾರ, 10 ಡಿಸೆಂಬರ್ 2019 (10:14 IST)
ನವದೆಹಲಿ: ಗಾಯದ ಸಮಸ್ಯೆಯಿಂದಾಗಿ ವೆಸ್ಟ್ ಇಂಡೀಸ್ ವಿರುದ್ಧ ಟಿ20 ಸರಣಿಯಿಂದ ಹೊರಗುಳಿದಿದ್ದ ಆರಂಭಿಕ ಶಿಖರ್ ಧವನ್ ಇದೀಗ ಏಕದಿನ ಸರಣಿಯಿಂದಲೂ ಹೊರಗುಳಿಯುವ ಸಾಧ್ಯತೆಯಿದೆ.


ದೆಹಲಿ ಪರ ಸೈಯದ್‍ ಮುಷ್ತಾಕ್ ಅಲಿ ಟಿ20 ಟೂರ್ನಿ ಆಡುವಾಗ ಧವನ್ ಗಾಯಕ್ಕೆ ತುತ್ತಾಗಿದ್ದರು. ಅದರಿಂದ ಇನ್ನೂ ಚೇತರಿಸಿಕೊಳ್ಳದ ಕಾರಣ ವಿಂಡೀಸ್ ವಿರುದ್ಧ ಏಕದಿನ ಸರಣಿಯಿಂದಲೂ ಹೊರಗುಳಿಯುವ ಸಾಧ‍್ಯತೆಯಿದೆ.

ಹೀಗಾದಲ್ಲಿ ಕನ್ನಡಿಗ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಗೆ ಅದೃಷ್ಟ ಖುಲಾಯಿಸಲಿದೆ. ರಾಹುಲ್ ಏಕದಿನ ತಂಡದಲ್ಲೂ ಆರಂಭಿಕರಾಗಿ ಕಣಕ್ಕಿಳಿಯುವ ಅವಕಾಶ ಪಡೆಯಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕರ್ನಾಟಕ ದತ್ತುಪುತ್ರ ನಾನು.. ಕನ್ನಡ ರಾಜ್ಯೋತ್ಸವಕ್ಕೆ ದಿನೇಶ್ ಕಾರ್ತಿಕ್ ಹೇಳಿದ್ದೇನು Video

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಶ್ರೇಯಸ್ ಅಯ್ಯರ್: ಲೇಟೆಸ್ಟ್ ಹೆಲ್ತ್ ಅಪ್ ಡೇಟ್ ಇಲ್ಲಿದೆ

ಆಸ್ಟ್ರೇಲಿಯಾಕ್ಕೆ ಶನಿ ದೆಸೆ ಶುರುವಾಗಿದ್ದು ಇಲ್ಲಿಂದಲೇ ಅಂತಿದ್ದಾರೆ ಫ್ಯಾನ್ಸ್

IND vs AUS: ಟಿ20 ಯಲ್ಲೂ ಆಸ್ಟ್ರೇಲಿಯಾ ಕೈಲಿ ಹೊಡೆಸಿಕೊಂಡ ಟೀಂ ಇಂಡಿಯಾ

ಅಭಿಷೇಕ್‌ ಶರ್ಮಾ ಬ್ಯಾಗ್‌ ನೋಡಿ ಹರ್ಷದೀಪ್‌, ಶುಭ್ಮನ್ ಗಿಲ್ ಹೀಗೇ ಕಾಲೆಳೆಯುವುದಾ

ಮುಂದಿನ ಸುದ್ದಿ
Show comments