Webdunia - Bharat's app for daily news and videos

Install App

ಸೆಹ್ವಾಗ್ ನಂತರ ಪುಲ್ವಾಮಾ ಹುತಾತ್ಮ ಯೋಧರಿಗೆ ಈ ರೀತಿ ನೆರವಾದ ಶಿಖರ್ ಧವನ್

Webdunia
ಸೋಮವಾರ, 18 ಫೆಬ್ರವರಿ 2019 (09:07 IST)
ನವದೆಹಲಿ: ಪುಲ್ವಾಮಾದಲ್ಲಿ ಉಗ್ರರ ಪೈಶಾಚಿಕ ಕೃತ್ಯದಿಂದ ಪ್ರಾಣ ತ್ಯಾಗ ಮಾಡಿದ ಭಾರತೀಯ ಯೋಧರ ಕುಟುಂಬಗಳಿಗೆ ಶಿಖರ್ ಧವನ್ ನೆರವಿನ ಹಸ್ತ ಚಾಚಿದ್ದಾರೆ.


ಇದಕ್ಕೂ ಮೊದಲು ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಹುತಾತ್ಮ ಯೋಧರ ವಿದ್ಯಾಭ್ಯಾಸದ ಖರ್ಚು ಭರಿಸುವುದಾಗಿ ಹೇಳಿದ್ದರು. ಇದೀಗ ಶಿಖರ್ ಧವನ್ ಹುತಾತ್ಮ ಯೋಧರಿಗೆ ಹಣಕಾಸಿನ ನೆರವು ನೀಡಲು ಮುಂದಾಗಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಸಂದೇಶ ನೀಡಿರುವ ಧವನ್ ತಾವು ಯೋಧರ ಕುಟುಂಬಕ್ಕೆ ಹಣಕಾಸಿನ ನೆರವು ನೀಡುವ ವಿಚಾರವನ್ನು ತಿಳಿಸಿದ್ದಾರಲ್ಲದೇ ಇತರರೂ ಈ ರೀತಿ ನೆರವಾಗಿ ಎಂದು ಕರೆ ನೀಡಿದ್ದಾರೆ.

ಇನ್ನು, ಪುಲ್ವಾಮಾದಲ್ಲಿ ಹುತಾತ್ಮರಾದ ಯೋಧರ ಕುಟುಂಬಗಳಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಬಿಸಿಸಿಐ 5 ಕೋಟಿ ರೂ. ನೆರವು ನೀಡುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಏರ್ ಇಂಡಿಯಾ ವಿಮಾನ ಹತ್ತಲ್ಲ ಎಂದ ಡೇವಿಡ್ ವಾರ್ನರ್: ನಾವೂ ಹೋಗಲ್ಲ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments