Daily Horoscope

ಶಿಖರ್ ಧವನ್ ಗೂ ಈ ವಿಚಾರದಲ್ಲಿ ಅದೃಷ್ಟವಿಲ್ಲ!

Webdunia
ಬುಧವಾರ, 21 ಜುಲೈ 2021 (09:09 IST)
ಕೊಲೊಂಬೊ: ಭಾರತ ಮತ್ತು ಶ್ರೀಲಂಕಾ ನಡುವಿನ ಏಕದಿನ ಸರಣಿ ಮೂಲಕ ನಾಯಕರಾದ ಶಿಖರ್ ಧವನ್ ರಿಂದಲೂ ಟೀಂ ಇಂಡಿಯಾ ಹಣೆಬರಹ ಬದಲಾಗಿಲ್ಲ!


ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೀಂ ಇಂಡಿಯಾ ಸದಾ ಟಾಸ್ ಸೋಲುತ್ತಲೇ ಇರುತ್ತದೆ. ಇದರಿಂದಾಗಿ ಕೊಹ್ಲಿಗೆ ಟಾಸ್ ಗೆಲ್ಲುವ ಅದೃಷ್ಟವಿಲ್ಲ ಎಂದು ಎಲ್ಲರೂ ಅಂದುಕೊಂಡಿದ್ದಾರೆ. ಈ  ವಿಚಾರದಲ್ಲಿ ಕೊಹ್ಲಿ ದಾಖಲೆಯನ್ನೇ ಮಾಡಿದ್ದಾರೆ!

ಧವನ್ ನಾಯಕರಾದ ಮೇಲಾದರೂ ಟೀಂ ಇಂಡಿಯಾ ಟಾಸ್ ಗೆಲ್ಲಬಹುದು ಎಂಬ ಲೆಕ್ಕಾಚಾರ ಉಲ್ಟಾ ಆಗಿದೆ. ಧವನ್ ಕಳೆದ ಎರಡು ಪಂದ್ಯಗಳಿಂದ ಟಾಸ್ ಸೋತಿದ್ದಾರೆ. ಸತತವಾಗಿ ಟೀಂ ಇಂಡಿಯಾ ಟಾಸ್ ಸೋತು ಮೊದಲು ಫೀಲ್ಡಿಂಗ್ ಮಾಡಿದೆ. ಹೀಗಾಗಿ ನಾಯಕ ಬದಲಾದರೂ ಟೀಂ ಇಂಡಿಯಾಗೆ ಟಾಸ್ ಗೆಲ್ಲುವ ಅದೃಷ್ಟ ಮಾತ್ರ ಕೂಡಿಬಂದಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments