Webdunia - Bharat's app for daily news and videos

Install App

ಶಿಖರ್ ಧವನ್ ಗೂ ಈ ವಿಚಾರದಲ್ಲಿ ಅದೃಷ್ಟವಿಲ್ಲ!

Webdunia
ಬುಧವಾರ, 21 ಜುಲೈ 2021 (09:09 IST)
ಕೊಲೊಂಬೊ: ಭಾರತ ಮತ್ತು ಶ್ರೀಲಂಕಾ ನಡುವಿನ ಏಕದಿನ ಸರಣಿ ಮೂಲಕ ನಾಯಕರಾದ ಶಿಖರ್ ಧವನ್ ರಿಂದಲೂ ಟೀಂ ಇಂಡಿಯಾ ಹಣೆಬರಹ ಬದಲಾಗಿಲ್ಲ!


ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೀಂ ಇಂಡಿಯಾ ಸದಾ ಟಾಸ್ ಸೋಲುತ್ತಲೇ ಇರುತ್ತದೆ. ಇದರಿಂದಾಗಿ ಕೊಹ್ಲಿಗೆ ಟಾಸ್ ಗೆಲ್ಲುವ ಅದೃಷ್ಟವಿಲ್ಲ ಎಂದು ಎಲ್ಲರೂ ಅಂದುಕೊಂಡಿದ್ದಾರೆ. ಈ  ವಿಚಾರದಲ್ಲಿ ಕೊಹ್ಲಿ ದಾಖಲೆಯನ್ನೇ ಮಾಡಿದ್ದಾರೆ!

ಧವನ್ ನಾಯಕರಾದ ಮೇಲಾದರೂ ಟೀಂ ಇಂಡಿಯಾ ಟಾಸ್ ಗೆಲ್ಲಬಹುದು ಎಂಬ ಲೆಕ್ಕಾಚಾರ ಉಲ್ಟಾ ಆಗಿದೆ. ಧವನ್ ಕಳೆದ ಎರಡು ಪಂದ್ಯಗಳಿಂದ ಟಾಸ್ ಸೋತಿದ್ದಾರೆ. ಸತತವಾಗಿ ಟೀಂ ಇಂಡಿಯಾ ಟಾಸ್ ಸೋತು ಮೊದಲು ಫೀಲ್ಡಿಂಗ್ ಮಾಡಿದೆ. ಹೀಗಾಗಿ ನಾಯಕ ಬದಲಾದರೂ ಟೀಂ ಇಂಡಿಯಾಗೆ ಟಾಸ್ ಗೆಲ್ಲುವ ಅದೃಷ್ಟ ಮಾತ್ರ ಕೂಡಿಬಂದಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಆ್ಯಂಡ್ರೆ ರಸೆಲ್

IND vs ENG: ರಿಷಭ್ ಪಂತ್ ಗಾಯ ಹೇಗಿದೆ, ಮುಂದಿನ ಪಂದ್ಯದಲ್ಲಿ ಆಡ್ತಾರಾ

ಮೂರನೇ ಟೆಸ್ಟ್‌ನ ಕೊನೆಯಲ್ಲಿ ಸಿರಾಜ್‌ ಔಟಾದಾಗ ಏನನ್ನಿಸಿತು: ಶುಭಮನ್‌ ಗಿಲ್‌ಗೆ ಕಿಂಗ್ಸ್‌ ಚಾರ್ಲ್ಸ್‌ ಪ್ರಶ್ನೆ

IND vs ENG: ಹಾರ್ಟ್ ಬ್ರೇಕ್ ನಂತರ ಟೀಂ ಇಂಡಿಯಾ ಮುಂದಿನ ಟೆಸ್ಟ್ ಪಂದ್ಯ ಯಾವಾಗ, ಎಲ್ಲಿ

ಮುಂದಿನ ಸುದ್ದಿ
Show comments