Webdunia - Bharat's app for daily news and videos

Install App

ಪೌರತ್ವ ಖಾಯಿದೆ ವಿವಾದದ ಬೆನ್ನಲ್ಲೇ ಪಾಕ್ ವೇಗಿ ಶೊಯೇಬ್ ಅಖ್ತರ್ ನೀಡಿದ ಅಚ್ಚರಿಯ ಹೇಳಿಕೆ

Webdunia
ಶುಕ್ರವಾರ, 27 ಡಿಸೆಂಬರ್ 2019 (09:06 IST)
ಇಸ್ಲಾಮಾಬಾದ್: ಭಾರತದಲ್ಲಿ ಪಾಕಿಸ್ತಾನ ಸೇರಿದಂತೆ ನೆರೆಯ ರಾಷ್ಟ್ರಗಳಿಂದ ಬರುವ ಹಿಂದೂ,  ಕ್ರೈಸ್ತ, ಜೈನ ಮತ್ತು ಬೌದ್ಧ ಧರ್ಮೀಯರಿಗೆ ಪೌರತ್ವ ಒದಗಿಸುವ ಪೌರತ್ವ ಖಾಯಿದೆ ಬಗ್ಗೆ ಪರ-ವಿರೋಧ ಪ್ರತಿಭಟನೆಯಾಗುತ್ತಿದ್ದರೆ ಪಾಕ್ ವೇಗಿ ಶೊಯೇಬ್ ಅಖ್ತರ್ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ.

 
ಪೌರತ್ವ ಖಾಯಿದೆ ಬಗ್ಗೆ ಶೊಯೇಬ್ ನೇರವಾಗಿ ಹೇಳದೇ ಇದ್ದರೂ, ಪಾಕ್ ತಂಡದಲ್ಲಿ ಹಿಂದೂ ಆಟಗಾರರನ್ನು ಯಾವ ರೀತಿ ನಡೆಸಿಕೊಳ್ಳಲಾಗುತ್ತದೆ ಎಂಬ ಬಗ್ಗೆ ಬೆಳಕು ಚೆಲ್ಲಿದ್ದಾರೆ. ತಮ್ಮ ಜತೆಗಿದ್ದ ದನೇಶ್ ಕನೇರಿಯಾ ಹಿಂದೂ ಎನ್ನುವ ಕಾರಣಕ್ಕೆ ಪಾಕ್ ತಂಡದಲ್ಲಿ ಅವಗಣಿಸಲಾಗುತ್ತಿತ್ತು ಎಂದು ಶೊಯೇಬ್ ಹೇಳಿದ್ದಾರೆ.

‘ದನೇಶ್ ಉತ್ತಮ ಆಟಗಾರನಾಗಿದ್ದರೂ ಹಿಂದೂ ಎನ್ನುವ ಕಾರಣಕ್ಕೆ ಅವಗಣನೆಗೆ ಗುರಿಯಾಗುತ್ತಿದ್ದರು. ಹಿಂದೂ ಆಗಿದ್ದುಕೊಂಡು ಈತ ಇಲ್ಲಿ ಯಾಕೆ ಉಣ್ಣುತ್ತಿದ್ದಾನೆ’ ಎಂದು ಕನೇರಿಯಾರನ್ನು ಅವಮಾನಿಸಲಾಗುತ್ತಿತ್ತು ಎಂದು ಶೊಯೇಬ್ ಹೇಳಿರುವುದು ಸಿಎಎ ಪ್ರತಿಭಟನೆ ಸಂದರ್ಭದಲ್ಲಿ ಮಹತ್ವ ಪಡೆದುಕೊಂಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments