ಬಾವಲಿಗಳನ್ನೆಲ್ಲಾ ಯಾಕೆ ತಿನ್ತೀರಿ? ಕೊರೋನಾ ಹರಡಿದ ಚೀನಿಯರ ವಿರುದ್ಧ ಶೊಯೇಬ್ ಅಖ್ತರ್ ಕಿಡಿ

Webdunia
ಭಾನುವಾರ, 15 ಮಾರ್ಚ್ 2020 (09:02 IST)
ಇಸ್ಲಾಮಾಬಾದ್: ವಿಶ್ವದೆಲ್ಲೆಡೆ ಕೊರೋನಾವೈರಸ್ ಹರಡಲು ಚೀನಿಯರ ಆಹಾರ ಕ್ರಮವೇ ಕಾರಣ ಎಂದು ಪಾಕ್ ಮಾಜಿ ವೇಗಿ ಶೊಯೇಬ್ ಅಖ್ತರ್ ಕಿಡಿ ಕಾರಿದ್ದಾರೆ.


‘ಯಾಕೆ ಬಾವಲಿಯನ್ನು ತಿನ್ತೀರಿ? ಅವುಗಳ ರಕ್ತ ಕುಡಿಯುವುದು, ಮೂತ್ರ ಸೇವಿಸುವುದು ಇತ್ಯಾದಿ ಅಸಂಬದ್ಧ ಕೆಲಸ ಮಾಡುತ್ತೀರಿ? ಇದರಿಂದಾಗಿಯೇ ಇಲ್ಲಸಲ್ಲದ ವೈರಾಣುಗಳು ಹರಡುವುದು. ಇದಕ್ಕೆಲ್ಲಾ ಚೀನಿಯರೇ ಕಾರಣ. ಅವರಿಂದಾಗಿಯೇ ಇಡೀ ವಿಶ್ವವೇ ಭಯದಲ್ಲಿದೆ’ ಎಂದು ಅಖ್ತರ್ ಕಿಡಿ ಕಾರಿದ್ದಾರೆ.

ಕೊರೋನಾವೈರಸ್ ನಿಂದಾಗಿ ವಿಶ್ವದಾದ್ಯಂತ ಸಾಮಾನ್ಯ ಜೀವನವೇ ಅಸ್ತವ್ಯಸ್ತವಾಗಿದೆ. ನಾನು ಚೀನಾದ ಜನರ ವಿರೋಧಿಯಲ್ಲ. ಆದರೆ ಬಾವಲಿ, ನಾಯಿ, ಬೆಕ್ಕು ಇಂತಹ ಪ್ರಾಣಿಗಳನ್ನೆಲ್ಲಾ ತಿಂದು ಬೇರೆಯವರಿಗೆ ತೊಂದರೆ ಕೊಡುವುದು ಯಾಕೆ? ಇದರಿಂದ ಇಡೀ ಜಗತ್ತೇ ಆರ್ಥಿ ಸಂಕಷ್ಟಕ್ಕೀಡಾಗಲಿದೆ, ಜನ ಜೀವನ ಅಸ್ತವ್ಯಸ್ತವಾಗುತ್ತಿದೆ ಎಂದು ಅಖ್ತರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಜೋರಾಗ್ ಓಡ್ ಮಗಾ...ಮೈದಾನದಲ್ಲಿ ಪ್ರಸಿದ್ಧಗೆ ಕನ್ನಡದಲ್ಲೇ ಆರ್ಡರ್ ಮಾಡಿದ ಕೆಎಲ್ ರಾಹುಲ್

ಚೆನ್ನಾಗಿ ಆಡಿದ್ರೂ ಖುಷಿಯಿಲ್ವಾ: ಪಂದ್ಯದ ಬಳಿಕ ರೋಹಿತ್ ಶರ್ಮಾ ಜೊತೆ ಗಂಭೀರ್ ಕಿತ್ತಾಟ Viral video

ಗೌತಮ್ ಗಂಭೀರ್ ಎದುರಿದ್ದಾಗ ವಿರಾಟ್ ಕೊಹ್ಲಿ ಮಾಡಿದ್ದೇನು: ಶಾಕಿಂಗ್ ವಿಡಿಯೋ

IND VS SA: ಅಬ್ಬರಿಸಿದ ವಿರಾಟ್ ಕೊಹ್ಲಿ, ಸೌತ್‌ ಆಫ್ರಿಕಾಗೆ ಬಿಗ್‌ ಟಾರ್ಗೇಟ್

ವಿರಾಟ್ ಕೊಹ್ಲಿ ಶತಕಕ್ಕೆ ಎಲ್ಲರಿಗಿಂತ ಹೆಚ್ಚು ಖುಷಿಪಟ್ಟವರು ಯಾರು ನೋಡಿ: Video

ಮುಂದಿನ ಸುದ್ದಿ
Show comments