Webdunia - Bharat's app for daily news and videos

Install App

ಬಾವಲಿಗಳನ್ನೆಲ್ಲಾ ಯಾಕೆ ತಿನ್ತೀರಿ? ಕೊರೋನಾ ಹರಡಿದ ಚೀನಿಯರ ವಿರುದ್ಧ ಶೊಯೇಬ್ ಅಖ್ತರ್ ಕಿಡಿ

Webdunia
ಭಾನುವಾರ, 15 ಮಾರ್ಚ್ 2020 (09:02 IST)
ಇಸ್ಲಾಮಾಬಾದ್: ವಿಶ್ವದೆಲ್ಲೆಡೆ ಕೊರೋನಾವೈರಸ್ ಹರಡಲು ಚೀನಿಯರ ಆಹಾರ ಕ್ರಮವೇ ಕಾರಣ ಎಂದು ಪಾಕ್ ಮಾಜಿ ವೇಗಿ ಶೊಯೇಬ್ ಅಖ್ತರ್ ಕಿಡಿ ಕಾರಿದ್ದಾರೆ.


‘ಯಾಕೆ ಬಾವಲಿಯನ್ನು ತಿನ್ತೀರಿ? ಅವುಗಳ ರಕ್ತ ಕುಡಿಯುವುದು, ಮೂತ್ರ ಸೇವಿಸುವುದು ಇತ್ಯಾದಿ ಅಸಂಬದ್ಧ ಕೆಲಸ ಮಾಡುತ್ತೀರಿ? ಇದರಿಂದಾಗಿಯೇ ಇಲ್ಲಸಲ್ಲದ ವೈರಾಣುಗಳು ಹರಡುವುದು. ಇದಕ್ಕೆಲ್ಲಾ ಚೀನಿಯರೇ ಕಾರಣ. ಅವರಿಂದಾಗಿಯೇ ಇಡೀ ವಿಶ್ವವೇ ಭಯದಲ್ಲಿದೆ’ ಎಂದು ಅಖ್ತರ್ ಕಿಡಿ ಕಾರಿದ್ದಾರೆ.

ಕೊರೋನಾವೈರಸ್ ನಿಂದಾಗಿ ವಿಶ್ವದಾದ್ಯಂತ ಸಾಮಾನ್ಯ ಜೀವನವೇ ಅಸ್ತವ್ಯಸ್ತವಾಗಿದೆ. ನಾನು ಚೀನಾದ ಜನರ ವಿರೋಧಿಯಲ್ಲ. ಆದರೆ ಬಾವಲಿ, ನಾಯಿ, ಬೆಕ್ಕು ಇಂತಹ ಪ್ರಾಣಿಗಳನ್ನೆಲ್ಲಾ ತಿಂದು ಬೇರೆಯವರಿಗೆ ತೊಂದರೆ ಕೊಡುವುದು ಯಾಕೆ? ಇದರಿಂದ ಇಡೀ ಜಗತ್ತೇ ಆರ್ಥಿ ಸಂಕಷ್ಟಕ್ಕೀಡಾಗಲಿದೆ, ಜನ ಜೀವನ ಅಸ್ತವ್ಯಸ್ತವಾಗುತ್ತಿದೆ ಎಂದು ಅಖ್ತರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೊಹಮ್ಮದ್ ಶಮಿಯನ್ನು ಟೀಂ ಇಂಡಿಯಾಕ್ಕೆ ಯಾಕೆ ಆಯ್ಕೆ ಮಾಡ್ತಿಲ್ಲ: ಶಾಕಿಂಗ್ ಹೇಳಿಕೆ ನೀಡಿದ ವೇಗಿ

ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದಿಂದ ಸ್ಪಷ್ಟನೆ ಕೇಳಿದ ಬೆನ್ನಲ್ಲೇ ಐಪಿಎಲ್‌ಗೆ ರವಿಚಂದ್ರನ್‌ ಅಶ್ವಿನ್ ಗುಡ್‌ಬೈ

ಪಿಟಿ ಉಷಾ ಮಗನ ಮದುವೆ ಊಟಕ್ಕೆ ಫಿದಾ ಆದ ಮೇರಿ ಕೋಮ್‌

ಶುಭಮನ್ ಗಿಲ್ ಆಯ್ಕೆ ಮಾಡ್ತೀರಾ, ತಿರುಗಿಬಿದ್ದ ಸಂಜು ಸ್ಯಾಮ್ಸನ್

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

ಮುಂದಿನ ಸುದ್ದಿ
Show comments