Webdunia - Bharat's app for daily news and videos

Install App

ಪಾಕ್ ಬಗ್ಗೆ ಏನೋ ಹೇಳಲು ಹೋಗಿ ಜಾಡಿಸಿಕೊಂಡ ಶೊಯೇಬ್ ಅಖ್ತರ್

Webdunia
ಬುಧವಾರ, 9 ಆಗಸ್ಟ್ 2017 (09:16 IST)
ಕರಾಚಿ: ಪಾಕ್ ಮಾಜಿ ವೇಗಿ ಶೊಯೇಬ್ ಅಖ್ತರ್ ತಮ್ಮ ದೇಶದ ಬಗ್ಗೆ ಹೊಗಳಲು ಹೋಗಿ ಟ್ವಿಟರ್ ನಲ್ಲಿ ಸರಿಯಾಗಿ ಜಾಡಿಸಿಕೊಂಡಿದ್ದಾರೆ.

 
ಪಾಕಿಸ್ತಾನದಲ್ಲಿ ಇತ್ತೀಚೆಗೆ ಅಸ್ತಿತ್ವಕ್ಕೆ ಬಂದ ಸರ್ಕಾರದಲ್ಲಿ ದರ್ಶನ್ ಲಾಲ್ ಎಂಬ ಹಿಂದೂ ಧರ್ಮಕ್ಕೆ ಸೇರಿದ ಸಂಸದರೂ ಸಚಿವರಾಗಿದ್ದಾರೆ. ಇದನ್ನೇ ತಮ್ಮ ಟ್ವಿಟರ್ ನಲ್ಲಿ ಉಲ್ಲೇಖಿಸಿ ಶೊಯೇಬ್ ಪೇಚಿಗೆ ಸಿಲುಕಿದ್ದಾರೆ.

‘ದರ್ಶನ್ ಲಾಲ್ ಎಂಬ ಹಿಂದೂ ವ್ಯಕ್ತಿ ಇದೀಗ ನಮ್ಮ ಸರ್ಕಾರದಲ್ಲಿ ಸಚಿವರು. ನಮ್ಮದು ಜಾತ್ಯಾತೀತ ರಾಷ್ಟ್ರ ಎಂದು ಹೇಳುವ ವಿನಮ್ರ ರೀತಿಯಿದು’ ಎಂದು ಫೋಟೋ ಸಮೇತ ಶೊಯೇಬ್ ಟ್ವೀಟ್ ಮಾಡಿದ್ದರು. ಆದರೆ ಫೋಟೋದಲ್ಲಿ ದರ್ಶನ್ ಲಾಲ್ ಬದಲು ಪ್ರಧಾನಿ ಹುಸೈನ್ ಫೋಟೋ ಮಾತ್ರ ಹಾಕಿದ್ದರು.

ಇದಕ್ಕೆ ಕೆಲವು ಅಭಿಮಾನಿಗಳು ಶೊಯೇಬ್ ರನ್ನು ತಮಾಷೆ ಮಾಡಿದ್ದಾರೆ. ಇನ್ನು ಕೆಲವರು ಪಾಕಿಸ್ತಾನದಂತಹ ಪಕ್ಕಾ ಮುಸ್ಲಿಂ ರಾಷ್ಟ್ರವನ್ನು ಜಾತ್ಯಾತೀತ ರಾಷ್ಟ್ರ ಎಂದಿದ್ದಕ್ಕೆ  ಜಾಡಿಸಿದ್ದಾರೆ. ಮತ್ತೆ ಕೆಲವರು ಕ್ರಿಕೆಟ್ ಬಗ್ಗೆ ಮಾತ್ರ ತಲೆಕೆಡಿಸು ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ.. ‘ದೃಶ್ಯಗಳಿಗೆ ಕತ್ತರಿ ಹಾಕಲು ನಾನು ಪೋರ್ನ್ ಸಿನಿಮಾ ಮಾಡಿಲ್ಲ’
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

Bengaluru stampede: ಮೊನ್ನೆಯಷ್ಟೇ ಕೊಹ್ಲಿ ಜೊತೆ ಸುತ್ತಾಟ, ಇಂದು ಪೊಲೀಸರ ಜೊತೆ ಅಲೆದಾಟ

Bengaluru Stampede: ಮೃತರ ಕುಟುಂಬಗಳಿಗೆ ಆರ್‌ಸಿಬಿ ತಲಾ ₹1ಕೋಟಿ ಪರಿಹಾರ ನೀಡಲು ಹೆಬ್ಬಾಳಕರ ಒತ್ತಾಯ

ಮುಂದಿನ ಸುದ್ದಿ
Show comments