Webdunia - Bharat's app for daily news and videos

Install App

ಕೊಟ್ಟ ಮಾತನ್ನು ಉಳಿಸಿಕೊಳ್ತಾರಾ ಶ್ರೇಯಸ್ ಐಯರ್?

Webdunia
ಬುಧವಾರ, 2 ಡಿಸೆಂಬರ್ 2020 (09:16 IST)
ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧ ಎರಡು ಏಕದಿನ ಪಂದ್ಯ ಸೋತು ಅಂತಿಮ ಏಕದಿನ ಪಂದ್ಯವಾಡಲಿಳಿದಿರುವ ಟೀಂ ಇಂಡಿಯಾ ಇಂದು ಸೋಲು ತಪ್ಪಿಸದೇ ಇದ್ದರೆ ಕ್ಲೀನ್ ಸ್ವೀಪ್ ಅವಮಾನಕ್ಕೀಡಾಗಲಿದೆ.


ಆದರೆ ಭಾರತೀಯ ಕ್ರಿಕೆಟಿಗರು ಕ್ಲೀನ್ ಸ್ವೀಪ್ ಅವಮಾನಕ್ಕೀಡಾಗಲ್ಲ. ಮೂರನೇ ಸೋಲು ಮೈಮೇಲೆಳೆದುಕೊಳ್ಳಲ್ಲ. ಇಂದು ಗೆದ್ದೇ ಗೆಲ್ಲುತ್ತೇವೆ. ಅದಕ್ಕಾಗಿ ಎಲ್ಲಾ ರೀತಿಯಿಂದಲೂ ಶ್ರಮವಹಿಸುತ್ತೇವೆ ಎಂದು ಶ್ರೇಯಸ್ ಐಯರ್ ಮಾಧ್ಯಮಗಳ ಮುಂದೆ  ಹೇಳಿಕೆ ಕೊಟ್ಟಿದ್ದಾರೆ. ಈಗ ಅವರು ಆ ಮಾತನ್ನು ಉಳಿಸಿಕೊಳ್ತಾರಾ ಕಾದು ನೋಡಬೇಕು.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments