Webdunia - Bharat's app for daily news and videos

Install App

ಸ್ಟ್ರಾಂಗ್ ಆಗಿ ಬರ್ತೀನಿ: ಅಭಿಮಾನಿಗಳಿಗೆ ಭರವಸೆ ನೀಡಿದ ಶ್ರೇಯಸ್ ಐಯರ್

Webdunia
ಶುಕ್ರವಾರ, 26 ಮಾರ್ಚ್ 2021 (09:34 IST)
ನವದೆಹಲಿ: ಇಂಗ್ಲೆಂಡ್ ವಿರುದ್ಧದ ಏಕದಿನ ಪಂದ್ಯದಲ್ಲಿ ಭುಜಕ್ಕೆ ಪೆಟ್ಟುಮಾಡಿಕೊಂಡು ಸರಣಿಯಿಂದ ಹೊರಬಿದ್ದಿರುವ ಟೀಂ ಇಂಡಿಯಾ ಕ್ರಿಕೆಟಿಗ ಶ್ರೇಯಸ್ ಐಯರ್ ಅಭಿಮಾನಿಗಳಿಗೆ ಸಂದೇಶ ನೀಡಿದ್ದಾರೆ.


ಶ್ರೇಯಸ್ ಐಯರ್ ಇದೀಗ ಐಪಿಎಲ್ ನ ಪಂದ್ಯಗಳನ್ನೂ ತಪ್ಪಿಸಿಕೊಳ್ಳಲಿದ್ದಾರೆ. ಎರಡು ತಿಂಗಳ ಕಾಲ ಕ್ರಿಕೆಟ್ ನಿಂದ ದೂರವಿರಬೇಕಾಗುತ್ತದೆ. ಇದು ಅವರ ಐಪಿಎಲ್ ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ. ಶ್ರೇಯಸ್ ಐಯರ್ ಅನುಪಸ್ಥಿತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರು ಯಾರಾಗ್ತಾರೆ ಎಂಬ ಬಗ್ಗೆ ಚರ್ಚೆ ಆರಂಭವಾಗಿದೆ.

ಇದರ ಬೆನ್ನಲ್ಲೇ ಶ್ರೇಯಸ್ ಐಯರ್ ಅಭಿಮಾನಿಗಳಿಗೆ ಭರವಸೆಯ ಮಾತನಾಡಿದ್ದು, ‘ನಿಮ್ಮೆಲ್ಲಾ ಸಂದೇಶಗಳನ್ನು ಓದುತ್ತಿರುತ್ತೇನೆ. ನಿಮ್ಮೆಲ್ಲರ ಹಾರೈಕೆ ನೋಡಿ ಹೃದಯ ತುಂಬಿಬಂದಿದೆ. ನನ್ನ ಹೃದಯಾಳದಿಂದ ಧನ್ಯವಾದಗಳು. ಎಷ್ಟು ಹಿನ್ನಡೆ ಅನುಭವಿಸುತ್ತೀರೋ ಅಷ್ಟೇ ಶಕ್ತರಾಗಿ ವಾಪಸ್ ಬರಲು ಸಾಧ್ಯವಾಗುತ್ತದಂತೆ. ಹಾಗೇ ನಾನೂ ಕಮ್ ಬ್ಯಾಕ್ ಮಾಡುವೆ’ ಎಂದು ಟ್ವೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments