Webdunia - Bharat's app for daily news and videos

Install App

ಕೋಚ್ ರಾಹುಲ್ ದ್ರಾವಿಡ್ ಗೆ ಕೋಪ ಬರುತ್ತಾ? ಶುಬ್ನಂ ಗಿಲ್ ಹೇಳಿದ್ದೇನು?

Webdunia
ಸೋಮವಾರ, 14 ಜೂನ್ 2021 (09:01 IST)
ಮುಂಬೈ: ಎನ್ ಸಿಎ ನಿರ್ದೇಶಕ, ಭಾರತ ಎ ತಂಡದ ಮಾಜಿ ಕೋಚ್ ಆಗಿರುವ ‘ವಾಲ್’ ರಾಹುಲ್ ದ್ರಾವಿಡ್ ಕೋಚಿಂಗ್ ಶೈಲಿ ಬಗ್ಗೆ ಟೀಂ ಇಂಡಿಯಾ ಆರಂಭಿಕ ಶುಬ್ನಂ ಗಿಲ್ ಸಂದರ್ಶನವೊಂದರಲ್ಲಿ ಬಹಿರಂಗಪಡಿಸಿದ್ದಾರೆ.


ರಾಹುಲ್ ದ್ರಾವಿಡ್ ಎಂದರೆ ಶಾಂತಮೂರ್ತಿ ಎಂದೇ ಹೆಸರು ವಾಸಿ. ಹೀಗಿರುವ ದ್ರಾವಿಡ್ ಗೆ ಕೋಚ್ ಆಗಿದ್ದಾಗ ಸಿಟ್ಟು ಬರುತ್ತಿತ್ತೇ ಎಂದು ಸಂದರ್ಶಕರು ಕೇಳಿದ್ದಕ್ಕೆ ಶುಬ್ನಂ ಗಿಲ್ ಪ್ರತಿಕ್ರಿಯಿಸಿದ್ದಾರೆ.

‘ರಾಹುಲ್ ಬಾಯಿ, ಯಾವತ್ತೂ ಪ್ರತಿಯೊಬ್ಬ ಆಟಗಾರನ ಬಳಿ ಹೋಗಿ ನೀನು ಹಾಗಿರಬೇಕು, ಹೀಗಿರಬೇಕು ಎಂದು ನಿರ್ದೇಶನ ಕೊಡಲ್ಲ. ಆದರೆ ಆಟಗಾರರ ಮಾನಸಿಕ ಸ್ಥಿತಿಗತಿ ಬಗ್ಗೆ ಅವರ ಹೆಚ್ಚು ಗಮನ ಹರಿಸುತ್ತಾರೆ. ಯಾರೂ ರಾಹುಲ್ ಬಾಯಿ ಆಟಗಾರನಾಗಿ ಕೋಪಗೊಂಡಿದ್ದು ನೋಡಿಲ್ಲ. ಆದರೆ ಕೋಚ್ ಆಗಿ ಆಟಗಾರರಲ್ಲಿ ಗೊಂದಲ ಉಂಟು ಮಾಡುವುದು ಅವರಿಗೆ ಇಷ್ಟವಾಗಲ್ಲ’ ಎಂದು ಗಿಲ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಆಕಾಶ್ ದೀಪ್, ಅರ್ಷ್ ದೀಪ್ ಬಳಿಕ ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನಿಗೆ ಗಾಯ

ಸಿಂಗಾಪುರದಲ್ಲಿ ಐಸಿಸಿ ಎಜಿಎಂ: ಟಿ20 ವಿಶ್ವಕಪ್​ನಲ್ಲಿ ಬರೋಬ್ಬರಿ 32 ತಂಡಗಳನ್ನು ಕಣಕ್ಕಿಳಿಸಲು ಮಾಸ್ಟರ್‌ ಪ್ಲಾನ್‌

ವಿಶ್ವ ಲೆಜೆಂಡ್ಸ್ ಚಾಂಪಿಯನ್‌ಶಿಪ್: ಪಾಕ್‌ಗೆ ಭಾರತ ಶಾಕ್‌, ಇಂದು ನಡೆಯಬೇಕಿದ್ದ ಪಂದ್ಯ ರದ್ದು

ಲಾರ್ಡ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ: ಡಿಎಲ್‌ಎಸ್‌ ಆಧಾರದಲ್ಲಿ ಭಾರತವನ್ನು ಮಣಿಸಿದ ಇಂಗ್ಲೆಂಡ್‌ ವನಿತೆಯರು

ನಟಿ ಜಾಸ್ಮಿನ್ ವಾಲಿಯಾಗೆ ಗುಡ್‌ಬೈ ಹೇಳಿದ್ರಾ ಕ್ರಿಕೆಟಿಗ ಹಾರ್ದಿಕ್‌ ಪಾಂಡ್ಯ: ಪುಷ್ಟಿ ನೀಡಿದ ಇಬ್ಬರ ನಡೆ

ಮುಂದಿನ ಸುದ್ದಿ
Show comments