Webdunia - Bharat's app for daily news and videos

Install App

ಕೋಚ್ ರಾಹುಲ್ ದ್ರಾವಿಡ್ ಗೆ ಕೋಪ ಬರುತ್ತಾ? ಶುಬ್ನಂ ಗಿಲ್ ಹೇಳಿದ್ದೇನು?

Webdunia
ಸೋಮವಾರ, 14 ಜೂನ್ 2021 (09:01 IST)
ಮುಂಬೈ: ಎನ್ ಸಿಎ ನಿರ್ದೇಶಕ, ಭಾರತ ಎ ತಂಡದ ಮಾಜಿ ಕೋಚ್ ಆಗಿರುವ ‘ವಾಲ್’ ರಾಹುಲ್ ದ್ರಾವಿಡ್ ಕೋಚಿಂಗ್ ಶೈಲಿ ಬಗ್ಗೆ ಟೀಂ ಇಂಡಿಯಾ ಆರಂಭಿಕ ಶುಬ್ನಂ ಗಿಲ್ ಸಂದರ್ಶನವೊಂದರಲ್ಲಿ ಬಹಿರಂಗಪಡಿಸಿದ್ದಾರೆ.


ರಾಹುಲ್ ದ್ರಾವಿಡ್ ಎಂದರೆ ಶಾಂತಮೂರ್ತಿ ಎಂದೇ ಹೆಸರು ವಾಸಿ. ಹೀಗಿರುವ ದ್ರಾವಿಡ್ ಗೆ ಕೋಚ್ ಆಗಿದ್ದಾಗ ಸಿಟ್ಟು ಬರುತ್ತಿತ್ತೇ ಎಂದು ಸಂದರ್ಶಕರು ಕೇಳಿದ್ದಕ್ಕೆ ಶುಬ್ನಂ ಗಿಲ್ ಪ್ರತಿಕ್ರಿಯಿಸಿದ್ದಾರೆ.

‘ರಾಹುಲ್ ಬಾಯಿ, ಯಾವತ್ತೂ ಪ್ರತಿಯೊಬ್ಬ ಆಟಗಾರನ ಬಳಿ ಹೋಗಿ ನೀನು ಹಾಗಿರಬೇಕು, ಹೀಗಿರಬೇಕು ಎಂದು ನಿರ್ದೇಶನ ಕೊಡಲ್ಲ. ಆದರೆ ಆಟಗಾರರ ಮಾನಸಿಕ ಸ್ಥಿತಿಗತಿ ಬಗ್ಗೆ ಅವರ ಹೆಚ್ಚು ಗಮನ ಹರಿಸುತ್ತಾರೆ. ಯಾರೂ ರಾಹುಲ್ ಬಾಯಿ ಆಟಗಾರನಾಗಿ ಕೋಪಗೊಂಡಿದ್ದು ನೋಡಿಲ್ಲ. ಆದರೆ ಕೋಚ್ ಆಗಿ ಆಟಗಾರರಲ್ಲಿ ಗೊಂದಲ ಉಂಟು ಮಾಡುವುದು ಅವರಿಗೆ ಇಷ್ಟವಾಗಲ್ಲ’ ಎಂದು ಗಿಲ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Chinnaswamy stampede: ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಲು ಬಯಸಿದ್ದ ಆರ್ ಸಿಬಿ, ಹಾಗೇನಾದ್ರೂ ಇದ್ರೆ ಏನಾಗ್ತಿತ್ತು

Chinnaswamy Stampede: ಚಿನ್ನಸ್ವಾಮಿ ಭೀಕರ ಕಾಲ್ತುಳಿತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

RCB Bengaluru stampede: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತಕ್ಕೆ 11 ಸಾವು, ನಮ್ಮ ಮೆಟ್ರೋ ಸ್ಥಗಿತ

RCB Victory Parade: M.ಚಿನ್ನಸ್ವಾಮಿಗೆ ಉಚಿತ ಪಾಸ್‌ಗಳು ಲಭ್ಯ

RCB in Bengaluru: ಆಹಾ ಕೊಹ್ಲಿ ಕೈಯಲ್ಲಿ ಕನ್ನಡ ಬಾವುಟ ನೋಡುವುದೇ ಚಂದ video

ಮುಂದಿನ ಸುದ್ದಿ
Show comments