ನಿಮಗೆ ಕಷ್ಟವಾದರೂ ನಗು ಬೀರಿ, ಗೌತಮ್ ಗಂಭೀರ್‌ಗೆ ರಾಹುಲ್ ದ್ರಾವಿಡ್ ಸಲಹೆ

Sampriya
ಭಾನುವಾರ, 28 ಜುಲೈ 2024 (16:50 IST)
Photo Courtesy X
ನವದೆಹಲಿ: ಶನಿವಾರ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯಾಟಕ್ಕೂ ಮುನ್ನಾ ಮಾಜಿ ಕೋಚ್ ರಾಹುಲ್ ದ್ರಾವಿಡ್ ಅವರು ಮುಖ್ಯ ಕೋಚ್ ಆಗಿ ಅಧಿಕಾರ ವಹಿಸಿಕೊಂಡಿರುವ ಗೌತಮ್ ಗಮಭೀರ್ ಅವರಿಗೆ ವಿಡಿಯೋ ಸಂದೇಶವನ್ನು ಕಳುಹಿಸಿದ್ದಾರೆ. ಇದನ್ನು ನೋಡಿದ ಗೌತಮ್ ಗಂಭೀರ್ ಭಾವುಕರಾಗಿದ್ದಾರೆ.

ಬಿಸಿಸಿಐ ಬಿಡುಗಡೆ ಮಾಡಿರುವ ವೀಡಿಯೋದಲ್ಲಿ ರಾಹುಲ್ ದ್ರಾವಿಡ್ ಅವರು ಕೋಚ್ ಆಗಿ ಅಧಿಕಾರ ವಹಿಸಿಕೊಂಡ ಗೌತಮ್ ಗಂಭೀರ್ ಅವರಿಗೆ ಬುದ್ದಿವಂತಿಕೆಯ ಮಾತುಗಳನ್ನು ಹೇಳಿದ್ದಾರೆ.

ದ್ರಾವಿಡ್ ಅವರು ತಮ್ಮ  ಉತ್ತರಾಧಿಕಾರಿಗೆ ಕೊನೆಯ ಸಲಹೆಯನ್ನು ನೀಡಿದರು, ಎಂತಹ ಕಷ್ಟದ ಪರಿಸ್ಥಿತಿಯಲ್ಲೂ ನಗೆ ಬೀರಿ.  ಒಬ್ಬ ಇಂಡಿಯನ್ ಕ್ರಿಕೆಟ್ ಕೋಚ್‌ನಿಂದ ಇನ್ನೊಬ್ಬರಿಗೆ, ಕೊನೆಯ ವಿಷಯ. ಅತ್ಯಂತ ಬಿಸಿಯಾದ ಸಮಯದಲ್ಲಿ, ಉಸಿರನ್ನು ಬಿಡಿ, ಒಂದು ಹೆಜ್ಜೆ ಹಿಂದಕ್ಕೆ ಇರಿಸಿ, ಮತ್ತು ನಿಮಗೆ ಕಷ್ಟವಾದರೂ ನಗುವನ್ನು ಚಿಮ್ಮಿ. ಅದು ಜನರನ್ನು ಬೆಚ್ಚಿಬೀಳಿಸುತ್ತದೆ. ನಾನು ನಿಮಗೆ ಶುಭ ಹಾರೈಸುತ್ತೇನೆ, ಗೌತಮ್, ಮತ್ತು ನೀವು ಭಾರತ ತಂಡವನ್ನು ಇನ್ನೂ ಹೆಚ್ಚಿನ ಎತ್ತರಕ್ಕೆ ಕೊಂಡೊಯ್ಯುತ್ತೀರಿ ಎಂದು ನನಗೆ ಖಾತ್ರಿಯಿದೆ ಎಂದು ಹೇಳಿದ್ದಾರೆ.

2021ರಿಂದ 2024ರ ಟಿ20 ವಿಶ್ವಕಪ್‌ ವರೆಗೆ ದ್ರಾವಿಡ್‌ ಭಾರತೀಯ ಕ್ರಿಕೆಟ್‌ ತಂಡಕ್ಕೆ ಮುಖ್ಯ ಕೋಚ್‌ ಆಗಿ ಮುನ್ನಡೆಸಿದ್ದರು.



ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಾರ್ಮ್ ಕಳೆದುಕೊಂಡಿದ್ದೀರಾ ಎಂದರೆ ಅಳಿಯ ಅಲ್ಲ ಮಗಳ ಗಂಡ ಎಂದ ಸೂರ್ಯಕುಮಾರ್ ಯಾದವ್

ಹರ್ಷಿತ್ ರಾಣಾಗೆ ಮಾತ್ರ ಸ್ಪೆಷಲ್ ಅಭಿನಂದನೆ ಸಲ್ಲಿಸಿದ ಗಂಭೀರ್: ಇದು ಸರೀನಾ ಎಂದ ಫ್ಯಾನ್ಸ್ video

ಮೆಸ್ಸಿ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತಗೆ ಬಿಗ್‌ ಶಾಕ್

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

ಮುಂದಿನ ಸುದ್ದಿ
Show comments