Webdunia - Bharat's app for daily news and videos

Install App

ಟ್ರೋಲ್ ಗೊಳಗಾದ ರಿಷಬ್ ಪಂತ್ ನೆರವಿಗೆ ನಿಂತ ಸೌರವ್ ಗಂಗೂಲಿ

Webdunia
ಶನಿವಾರ, 9 ನವೆಂಬರ್ 2019 (10:08 IST)
ಮುಂಬೈ: ಕಳಪೆ ಪ್ರದರ್ಶನದಿಂದಾಗಿ ನಿರಂತರವಾಗಿ ಟೀಕೆಗೊಳಗಾಗುತ್ತಿರುವ ಯುವ ವಿಕೆಟ್ ಕೀಪರ್ ರಿಷಬ್ ಪಂತ್ ಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಬೆಂಬಲವಾಗಿ ನಿಂತಿದ್ದಾರೆ.


ಮೊದಲ ಪಂದ್ಯದಲ್ಲಿ ಡಿಆರ್ ಎಸ್ ತಪ್ಪಾಗಿ ಬಳಕೆ ಮಾಡಿ ಟ್ರೋಲ್ ಗೊಳಗಾಗಿದ್ದ ರಿಷಬ್ ದ್ವಿತೀಯ ಪಂದ್ಯದಲ್ಲಿ ವಿಕೆಟ್ ಕೀಪಿಂಗ್ ನ ಬೇಸಿಕ್ ರೂಲ್ಸ್ ನ್ನೇ ಮರೆತು ಆಡಿದ್ದರು. ಇದೂ ಸಾಲದೆಂಬಂತೆ ಬ್ಯಾಟಿಂಗ್ ನಲ್ಲೂ ರಿಷಬ್ ರಿಂದ ಹೇಳಿಕೊಳ್ಳುವ ಪ್ರದರ್ಶನ ಬಂದಿಲ್ಲ. ಹೀಗಾಗಿ ರಿಷಬ್ ಹಿಗ್ಗಾ ಮುಗ್ಗಾ ಟೀಕೆಗೊಳಗಾಗುತ್ತಿದ್ದಾರೆ.

ಈ ಬಗ್ಗೆ ಮಾತನಾಡಿರುವ ಗಂಗೂಲಿ, ರಿಷಬ್ ಉತ್ತಮ ಆಟಗಾರ. ಅವರಿಗೆ ಸ್ವಲ್ಪ ಸಮಯ ಕೊಡಿ. ಆತ ಸುಧಾರಿಸಿಕೊಳ್ಳುತ್ತಾನೆ ಎಂದು ಗಂಗೂಲಿ ಬೆಂಬಲ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಾಗಲಕೋಟೆಯ ವಿದ್ಯಾರ್ಥಿನಿಯ ಸಂಕಷ್ಟಕ್ಕೆ ಮಿಡಿದ ಸ್ಟಾರ್ ಕ್ರಿಕೆಟಿಗನ ಹೃದಯ, ಮಾಡಿದ್ದೇನು ಗೊತ್ತಾ

IND vs ENG: ಟೀಂ ಇಂಡಿಯಾ ಗೆಲ್ಲದಂತೆ ಪಿಚ್ ಕ್ಯುರೇಟರ್ ಮಾಡಿದ್ದ ಕುತಂತ್ರವೇನು ಗೊತ್ತಾ

ಮೊಹಮ್ಮದ್ ಸಿರಾಜ್ ಯಾರ್ಕರ್ ನಿಂದ ಇವರೆಲ್ಲರ ವೃತ್ತಿ ಜೀವನ ಬಚಾವ್ ಆಯ್ತು

ENG vs IND: ಇಂಗ್ಲೆಂಡ್ ಗೆಲುವನ್ನು ಕಸಿದ ಸಿರಾಜ್ ಬೆಂಕಿಯ ಎಸೆತ, ಆಂಗ್ಲರ ನೆಲದಲ್ಲಿ ಗೆದ್ದು ಬೀಗಿದ ಗಿಲ್ ಪಡೆ

IND vs ENG: ಆ ಒಂದು ಯಾರ್ಕರ್ ಮೊಹಮ್ಮದ್ ಸಿರಾಜ್ ಜೀವನದಲ್ಲೇ ಮರೆಯಲ್ಲ: video

ಮುಂದಿನ ಸುದ್ದಿ
Show comments