ಟ್ರೋಲ್ ಗೊಳಗಾದ ರಿಷಬ್ ಪಂತ್ ನೆರವಿಗೆ ನಿಂತ ಸೌರವ್ ಗಂಗೂಲಿ

Webdunia
ಶನಿವಾರ, 9 ನವೆಂಬರ್ 2019 (10:08 IST)
ಮುಂಬೈ: ಕಳಪೆ ಪ್ರದರ್ಶನದಿಂದಾಗಿ ನಿರಂತರವಾಗಿ ಟೀಕೆಗೊಳಗಾಗುತ್ತಿರುವ ಯುವ ವಿಕೆಟ್ ಕೀಪರ್ ರಿಷಬ್ ಪಂತ್ ಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಬೆಂಬಲವಾಗಿ ನಿಂತಿದ್ದಾರೆ.


ಮೊದಲ ಪಂದ್ಯದಲ್ಲಿ ಡಿಆರ್ ಎಸ್ ತಪ್ಪಾಗಿ ಬಳಕೆ ಮಾಡಿ ಟ್ರೋಲ್ ಗೊಳಗಾಗಿದ್ದ ರಿಷಬ್ ದ್ವಿತೀಯ ಪಂದ್ಯದಲ್ಲಿ ವಿಕೆಟ್ ಕೀಪಿಂಗ್ ನ ಬೇಸಿಕ್ ರೂಲ್ಸ್ ನ್ನೇ ಮರೆತು ಆಡಿದ್ದರು. ಇದೂ ಸಾಲದೆಂಬಂತೆ ಬ್ಯಾಟಿಂಗ್ ನಲ್ಲೂ ರಿಷಬ್ ರಿಂದ ಹೇಳಿಕೊಳ್ಳುವ ಪ್ರದರ್ಶನ ಬಂದಿಲ್ಲ. ಹೀಗಾಗಿ ರಿಷಬ್ ಹಿಗ್ಗಾ ಮುಗ್ಗಾ ಟೀಕೆಗೊಳಗಾಗುತ್ತಿದ್ದಾರೆ.

ಈ ಬಗ್ಗೆ ಮಾತನಾಡಿರುವ ಗಂಗೂಲಿ, ರಿಷಬ್ ಉತ್ತಮ ಆಟಗಾರ. ಅವರಿಗೆ ಸ್ವಲ್ಪ ಸಮಯ ಕೊಡಿ. ಆತ ಸುಧಾರಿಸಿಕೊಳ್ಳುತ್ತಾನೆ ಎಂದು ಗಂಗೂಲಿ ಬೆಂಬಲ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WPL 2026: ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್, ಗುಜರಾತ್ ಜೈಂಟ್ಸ್ ವಿರುದ್ಧ ಫೀಲ್ಡಿಂಗ್ ಆಯ್ಕೆ

ಸಂಜು ಸ್ಯಾಮ್ಸನ್ ಈ ಕಾರಣಕ್ಕಾದರೂ ಮತ್ತೆ ಫಾರ್ಮ್ ಗೆ ಬರಬೇಕು

WPL 2026: ಸತತ ಸೋಲಿನ ಬಳಿಕ ಆರ್ ಸಿಬಿ ನೇರವಾಗಿ ಫೈನಲ್ ಗೇರಲು ಏನು ಮಾಡಬೇಕು

WPL 2026: ರಿಚಾ ಘೋಷ್ ಹೋರಾಟ, ಆರ್ ಸಿಬಿಗೆ ಸೋಲು: ಇದು ಶುಭಸೂಚನೆ ಎಂದ್ರು ಫ್ಯಾನ್ಸ್, ಕಾರಣ ಇಲ್ಲಿದೆ

RCB vs MI: ಆರ್‌ಸಿಬಿ ವಿರುದ್ಧ ಮುಂಬೈ ವನಿತೆಯರಿಗೆ ಜಯ, ಅಂಕಪಟ್ಟಿಯಲ್ಲಿ ಎಷ್ಟನೇ ಸ್ಥಾನ ಗೊತ್ತಾ

ಮುಂದಿನ ಸುದ್ದಿ
Show comments