Webdunia - Bharat's app for daily news and videos

Install App

ಶಿಖರ್ ಧವನ್ ಕಿತ್ತು, ಕೆಎಲ್ ರಾಹುಲ್ ಆಡಿಸಿ ಎಂದ ಟೀಂ ಇಂಡಿಯಾ ಕ್ರಿಕೆಟಿಗ!

Webdunia
ಬುಧವಾರ, 10 ಜನವರಿ 2018 (09:48 IST)
ಮುಂಬೈ: ಸಚಿನ್ ತೆಂಡುಲ್ಕರ್ ನಂತರ ಇದೀಗ ಕೆಎಲ್ ರಾಹುಲ್ ರನ್ನು ಆಡುವ ಬಳಗಕ್ಕೆ ಹಾಕಲು ಮತ್ತೊಬ್ಬ ಹಿರಿಯ ಕ್ರಿಕೆಟಿಗ ಸೌರವ್ ಗಂಗೂಲಿ ಸಲಹೆ ನೀಡಿದ್ದಾರೆ.
 

ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಸೌರವ್ ಗಂಗೂಲಿ, ರಾಹುಲ್ ಪರ ಬ್ಯಾಟಿಂಗ್ ಮಾಡಿದ್ದಾರೆ. ‘ಶಿಖರ್ ಧವನ್ ರನ್ನು ಹೊರಗಿರಿಸಿ ಕೆಎಲ್ ರಾಹುಲ್ ರನ್ನು ಆರಂಭಿಕ ಸ್ಥಾನಕ್ಕೆ ಕರೆತರಬೇಕು. ಯಾಕೆಂದರೆ ರಾಹುಲ್ ವಿದೇಶಗಳಲ್ಲಿ ಉತ್ತಮವಾಗಿ ಆಟವಾಡಿದ ದಾಖಲೆಯಿದೆ’ ಎಂದಿದ್ದಾರೆ.

ಸಚಿನ್ ತೆಂಡುಲ್ಕರ್ ಕೂಡಾ ಈ ಸರಣಿಗೆ ಮೊದಲು ರಾಹುಲ್ ಒಬ್ಬರೇ ಆಫ್ರಿಕಾ ದಾಳಿಯನ್ನು ಎದುರಿಸಲು ಸಮರ್ಥರು ಎಂದಿದ್ದರು. ಆದರೆ ಅವರನ್ನು ಮೊದಲ ಟೆಸ್ಟ್ ನಲ್ಲಿ ಹೊರಗಿಡಲಾಗಿತ್ತು. ಇನ್ನೊಂದೆಡೆ ರೋಹಿತ್ ಶರ್ಮಾ ಬದಲಿಗೆ ಅಜಿಂಕ್ಯಾ ರೆಹಾನೆಯನ್ನು ಆಡಿಸಬೇಕು ಎಂದೂ ಗಂಗೂಲಿ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಬಿಸಿಸಿಐ ಷರತ್ತೇನು

ಹೊಟ್ಟೆಯಿಂದಾಗಿ ಮತ್ತೆ ಟ್ರೋಲ್ ಆದ ರೋಹಿತ್ ಶರ್ಮಾ

ಲಂಡನ್ ನಲ್ಲಿದ್ದು ಹೀಗಾದ್ರಾ ವಿರಾಟ್ ಕೊಹ್ಲಿ, ಫೋಟೋ ನೋಡಿ ಶಾಕ್

ಇದನ್ನು ನಂಬಲು ಅಸಾಧ್ಯ, ಸಿರಾಜ್ ಪ್ರದರ್ಶನಕ್ಕೆ ಬೇಷ್ ಎಂದ ಕ್ರಿಕೆಟ್ ದೇವರು ಸಚಿನ್

ENG vs IND Test: ಭಾರತದ ಬೌಲರ್‌ಗಳ ವಿರುದ್ಧ ಗಂಭೀರ ಆರೋಪ ಎಸಗಿದ ಪಾಕ್‌ ವೇಗಿ

ಮುಂದಿನ ಸುದ್ದಿ
Show comments