Webdunia - Bharat's app for daily news and videos

Install App

ಮಠಕ್ಕೆ ತೆರಳಿ ಅಕ್ಕಿ ವಿತರಿಸಿದ ಸೌರವ್ ಗಂಗೂಲಿ

Webdunia
ಗುರುವಾರ, 2 ಏಪ್ರಿಲ್ 2020 (09:33 IST)
ಕೋಲ್ಕೊತ್ತಾ: ಕೊರೋನಾವೈರಸ್ ನಿಂದಾಗಿ ಸಂಕಷ್ಟಕ್ಕೀಡಾಗಿರುವ ಬಡವರಿಗೆ 50 ಲಕ್ಷ ಮೌಲ್ಯದ ಅಕ್ಕಿ ವಿತರಿಸುವುದಾಗಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಈ ಮೊದಲೇ ಘೋಷಿಸಿದ್ದರು. ಅದನ್ನು ಈಗ ಖುದ್ದಾಗಿ ಕಾರ್ಯರೂಪಕ್ಕೆ ತರುತ್ತಿದ್ದಾರೆ.


ಗಂಗೂಲಿ ಇದೀಗ ನೇರವಾಗಿ ಅರ್ಹರಿಗೆ ಅಕ್ಕಿ ವಿತರಿಸುವ ಕೆಲಸದಲ್ಲಿ  ತಲ್ಲೀನರಾಗಿದ್ದಾರೆ. ತಮ್ಮ ತವರಿನ ಬೇಲೂರ್ ರಾಮಕೃಷ್ಣ ಮಠಕ್ಕೆ ತೆರಳಿದ ಗಂಗೂಲಿ 25 ಕೆ.ಜಿ. ಅಕ್ಕಿ ಕೊಡುಗೆಯಾಗಿ ನೀಡಿದ್ದಾರೆ.

ತಮ್ಮ ತಂಡದೊಂದಿಗೆ ತಾವು ಮಾಡುತ್ತಿರುವ ಸ್ವಯಂ ಸೇವೆ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಗಂಗೂಲಿ ಈ ವೇಳೆ ತಾನು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮರೆತಿಲ್ಲ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಚಿನ್ನಸ್ವಾಮಿಯಲ್ಲಿ ಕಿಂಗ್ಸ್‌ ದರ್ಬಾರ್‌: ತವರಿನಲ್ಲಿ ಆರ್‌ಸಿಬಿಗೆ ಹ್ಯಾಟ್ರಿಕ್‌ ಸೋಲಿನ ಮುಖಭಂಗ

ಬಿಡುವು ನೀಡಿದ ಮಳೆರಾಯ, RCB vs PBKS ಪಂದ್ಯಾಟ ಶುರು

IPL 2025: ಆರ್‌ಸಿಬಿ ಅಭಿಮಾನಿಗಳಿಗೆ ಟೆನ್ಷನ್ ಮೇಲೆ ಟೆನ್ಷನ್‌, ಇನ್ನೂ ಶುರುವಾಗದ ಪಂದ್ಯಾಟ

ಚೆನ್ನೈ ಸೂಪರ್‌ ಕಿಂಗ್ಸ್ ತಂಡ ಸೇರಿದ ಬೇಬಿ ಎಬಿ: ಇನ್ನಾದರೂ ಪುಟದೇಳುತ್ತಾ ಧೋನಿ ಪಡೆ

KL Rahul Daughter: ಬರ್ತ್ ಡೇ ದಿನ ಮಗಳ ಹೆಸರು ರಿವೀಲ್ ಮಾಡಿದ ಕೆಎಲ್ ರಾಹುಲ್: ಈ ಹೆಸರಿನಲ್ಲಿದೆ ಒಂದು ವಿಶೇಷ

ಮುಂದಿನ ಸುದ್ದಿ
Show comments