ಎಲ್ಲವನ್ನೂ ಧೋನಿಗೇ ಕೇಳಿ! ಪತ್ರಕರ್ತರ ಮುಂದೆ ಗಂಗೂಲಿ ನೇರನುಡಿ

Webdunia
ಸೋಮವಾರ, 2 ಡಿಸೆಂಬರ್ 2019 (10:05 IST)
ಮುಂಬೈ: ವಿಶ್ವಕಪ್ ಮುಗಿದ ಬಳಿಕ ಮೈದಾನಕ್ಕಿಳಿಯದ ಹಿರಿಯ ವಿಕೆಟ್ ಕೀಪರ್ ಧೋನಿ ಬಗ್ಗೆ ಪ್ರಶ್ನೆಗೆ ಉತ್ತರಿಸಿ ಬಹುಶಃ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೂ ಸಾಕಾಗಿರಬೇಕು. ಅದಕ್ಕೇ ಅವರು ನಿನ್ನೆ ಪತ್ರಕರ್ತರು ಈ ಬಗ್ಗೆ ಪ್ರಶ್ನಿಸಿದಾಗ ಕೊಂಚ ಅಸಮಾಧಾನಗೊಂಡರು.


ಬಿಸಿಸಿಐ ಸಭೆ ಬಳಿಕ ಗಂಗೂಲಿಗೆ ಧೋನಿ ಯಾವಾಗ ಮತ್ತೆ ಕ್ರಿಕೆಟ್ ಆಡ್ತಾರೆ? ಅವರು ಟಿ20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾಗೆ ವಾಪಸ್ ಆಗ್ತಾರಾ ಎಂದು ಪತ್ರಕರ್ತರು ಕೇಳಿದರು.

ಇದಕ್ಕೆ ಕೊಂಚ ಸಿಡಿಮಿಡಿಗೊಂಡ ಗಂಗೂಲಿ ‘ದಯವಿಟ್ಟು ಧೋನಿಯನ್ನೇ ಕೇಳಿ’ ಎಂದು ಉತ್ತರಿಸಿದ್ದಾರೆ. ಈ ಮೂಲಕ ಈ ವಿಚಾರವನ್ನು ಇನ್ನೂ ಹೆಚ್ಚು ಚರ್ಚೆ ಮಾಡಲು ತಮಗಿಷ್ಟವಿಲ್ಲ ಎಂದು ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಮುಂದಿನ ಸುದ್ದಿ
Show comments