Webdunia - Bharat's app for daily news and videos

Install App

ಎಲ್ಲವನ್ನೂ ಧೋನಿಗೇ ಕೇಳಿ! ಪತ್ರಕರ್ತರ ಮುಂದೆ ಗಂಗೂಲಿ ನೇರನುಡಿ

Webdunia
ಸೋಮವಾರ, 2 ಡಿಸೆಂಬರ್ 2019 (10:05 IST)
ಮುಂಬೈ: ವಿಶ್ವಕಪ್ ಮುಗಿದ ಬಳಿಕ ಮೈದಾನಕ್ಕಿಳಿಯದ ಹಿರಿಯ ವಿಕೆಟ್ ಕೀಪರ್ ಧೋನಿ ಬಗ್ಗೆ ಪ್ರಶ್ನೆಗೆ ಉತ್ತರಿಸಿ ಬಹುಶಃ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೂ ಸಾಕಾಗಿರಬೇಕು. ಅದಕ್ಕೇ ಅವರು ನಿನ್ನೆ ಪತ್ರಕರ್ತರು ಈ ಬಗ್ಗೆ ಪ್ರಶ್ನಿಸಿದಾಗ ಕೊಂಚ ಅಸಮಾಧಾನಗೊಂಡರು.


ಬಿಸಿಸಿಐ ಸಭೆ ಬಳಿಕ ಗಂಗೂಲಿಗೆ ಧೋನಿ ಯಾವಾಗ ಮತ್ತೆ ಕ್ರಿಕೆಟ್ ಆಡ್ತಾರೆ? ಅವರು ಟಿ20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾಗೆ ವಾಪಸ್ ಆಗ್ತಾರಾ ಎಂದು ಪತ್ರಕರ್ತರು ಕೇಳಿದರು.

ಇದಕ್ಕೆ ಕೊಂಚ ಸಿಡಿಮಿಡಿಗೊಂಡ ಗಂಗೂಲಿ ‘ದಯವಿಟ್ಟು ಧೋನಿಯನ್ನೇ ಕೇಳಿ’ ಎಂದು ಉತ್ತರಿಸಿದ್ದಾರೆ. ಈ ಮೂಲಕ ಈ ವಿಚಾರವನ್ನು ಇನ್ನೂ ಹೆಚ್ಚು ಚರ್ಚೆ ಮಾಡಲು ತಮಗಿಷ್ಟವಿಲ್ಲ ಎಂದು ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments