ಸೂರ್ಯಕುಮಾರ್ ಯಾದವ್ ಗೆ ಒಳ್ಳೆ ಕಾಲ ಸದ್ಯದಲ್ಲೇ ಬರುತ್ತೆ: ಸೌರವ್ ಗಂಗೂಲಿ

Webdunia
ಶುಕ್ರವಾರ, 6 ನವೆಂಬರ್ 2020 (10:12 IST)
ದುಬೈ: ಐಪಿಎಲ್ ನಲ್ಲಿ ಗಮನಾರ್ಹ ಪ್ರದರ್ಶನ ನೀಡಿಯೂ ಟೀಂ ಇಂಡಿಯಾಗೆ ಆಯ್ಕೆಯಾಗದ ಬೇಸರದಲ್ಲಿರುವ ಮುಂಬೈ ಇಂಡಿಯನ್ಸ್ ಬ್ಯಾಟ್ಸ್ ಮನ್ ಸೂರ್ಯಕುಮಾರ್ ಯಾದವ್ ಬಗ್ಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮಾತನಾಡಿದ್ದಾರೆ.


‘ಸೂರ್ಯ ಒಳ್ಳೆಯ ಆಟಗಾರ. ಸದ್ಯದಲ್ಲೇ ಅವನ ಸಮಯ ಬಂದೇ ಬರುತ್ತದೆ. ಯುವ ಆಟಗಾರರು ತಾಳ್ಮೆಯಿಂದಿರಬೇಕು. ಎಲ್ಲರಿಗೂ ಅವಕಾಶ ಸಿಕ್ಕೇ ಸಿಗುತ್ತದೆ. ಸೂರ್ಯ ಜತೆಗೆ ಇನ್ನಷ್ಟು ಯುವ ಟ್ಯಾಲೆಂಟೆಡ್ ಆಟಗಾರರಿದ್ದಾರೆ. ಅವರಿಗೆಲ್ಲಾ ಅವಕಾಶ ಖಂಡಿತಾ ಸಿಗುತ್ತದೆ’ ಎಂದು ಗಂಗೂಲಿ ಅಭಯ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶತಕ ಜಸ್ಟ್‌ ಮಿಸ್ ಆದಾಗ ಸಪ್ಪೆ ಮುಖ ಮಾಡಿ ನಿಂತ ವೈಭವ್‌ ಸೂರ್ಯವಂಶಿ, ಸನ್‌ರೈಸರ್ಸ್ ಹೈದರಾಬಾದ್‌ ಆಟಗಾರರು ಏನ್ ಮಾಡಿದ್ರು ನೋಡಿ, Video

IPL 2026: ರಾಜಸ್ಥಾನ ರಾಯಲ್ಸ್‌ಗೆ ಗೆಲುವಿನ ವೈಭವ: ಸೋತು ಅಭಿಯಾನ ಮುಗಿಸಿದ ಸನ್‌ರೈಸರ್ಸ್‌ ಹೈದರಾಬಾದ್‌

IPL 2026: ಸೂರ್ಯವಂಶಿಗೆ ದಾಖಲೆಯ ಶತಕ ಜಸ್ಟ್‌ಮಿಸ್‌: ಸನ್‌ರೈಸರ್ಸ್‌ ತಂಡಕ್ಕೆ ಕಠಿಣ ಗುರಿ ನೀಡಿದ ರಾಯಲ್ಸ್‌

IPL 2026: ದೈತ್ಯ ಬ್ಯಾಟರ್‌ ಕ್ರೀಸ್‌ ಗೇಲ್ ಸಿಕ್ಸರ್‌ ದಾಖಲೆಯನ್ನು ಉಡೀಸ್‌ ಮಾಡಿದ ವೈಭವ್‌ ಸೂರ್ಯವಂಶಿ

IPL 2026: ಎಲಿಮಿನೇಟರ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಸನ್‌ರೈಸರ್ಸ್‌: ರಾಯಲ್ಸ್‌ಗೆ ಆರಂಭಿಕ ಆಘಾತ

ಮುಂದಿನ ಸುದ್ದಿ
Show comments