Webdunia - Bharat's app for daily news and videos

Install App

ಹೃದಯಾಘಾತಕ್ಕೊಳಗಾದ ತಪ್ಪಿಗೆ ಗಂಗೂಲಿ ಜಾಹೀರಾತಿನಿಂದ ಔಟ್!

Webdunia
ಬುಧವಾರ, 6 ಜನವರಿ 2021 (10:23 IST)
ಕೋಲ್ಕೊತ್ತಾ: ಲಘು ಹೃದಯಾಘಾತಕ್ಕೊಳಗಾದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಯನ್ನು ಅಡುಗೆ ಎಣ್ಣೆ ಉತ್ಪನ್ನದ ಕಂಪನಿ ಅದಾನಿ ವಿಲ್ಮಾರ್ ತನ್ನ ಜಾಹೀರಾತಿನಿಂದಲೇ ಹೊರಹಾಕಿದೆ.


ಗಂಗೂಲಿ ಈ ಜಾಹೀರಾತಿನಲ್ಲಿ ಈ ಅಡುಗೆ ಎಣ್ಣೆ ಹೃದಯದ ಆರೋಗ್ಯಕ್ಕೆ ಉತ್ತಮ ಎನ್ನುತ್ತಾರೆ. ಆದರೆ ಸ್ವತಃ ಗಂಗೂಲಿಯೇ ಈಗ ಹೃದಯಾಘಾತಕ್ಕೊಳಗಾಗಿರುವುದರಿಂದ ಅವರನ್ನು ತಾತ್ಕಾಲಿಕವಾಗಿ ಜಾಹೀರಾತಿನಿಂದ ಕೈ ಬಿಡಲಾಗಿದೆ. ಗಂಗೂಲಿಗೆ ಹೃದಯಾಘಾತಕ್ಕೊಳಗಾದ ಬಳಿಕ ಫಾರ್ಚೂನ್ ಅಡುಗೆ ಎಣ್ಣೆಯ ಗಂಗೂಲಿ ಜಾಹೀರಾತು ಭಾರೀ ಟ್ರೋಲ್ ಗೊಳಗಾಗಿತ್ತು. ಇದು ತನ್ನ ಕಂಪನಿ ಉತ್ಪನ್ನಕ್ಕೆ ಹೊಡೆತ ಬೀಳುತ್ತದೆ ಎಂದು ಸಂಸ್ಥೆ ಈ ನಿರ್ಧಾರಕ್ಕೆ ಬಂದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ಜೆರ್ಸಿಗೆ ಪ್ರಾಯೋಜಕರೇ ಇರಲ್ವಾ

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಮುಂದಿನ ಸುದ್ದಿ
Show comments