Webdunia - Bharat's app for daily news and videos

Install App

ಸೌರವ್ ಗಂಗೂಲಿಗೆ ಅನಾಮಧೇಯ ಕೊಲೆ ಬೆದರಿಕೆ ಪತ್ರ

Webdunia
ಮಂಗಳವಾರ, 10 ಜನವರಿ 2017 (08:21 IST)
ನವದೆಹಲಿ: ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿಗೆ ಅನಾಮಧೇಯ ಕೊಲೆ ಬೆದರಿಕೆ ಪತ್ರ ಬಂದಿದೆ. ಈ ತಿಂಗಳ ಕೊನೆಯಲ್ಲಿ ಅವರ ಜಿಲ್ಲೆಯಲ್ಲಿ ನಡೆಯಲಿರುವ ಸನ್ಮಾನ ಸಮಾರಂಭಕ್ಕೆ ಹಾಜರಾಗದಂತೆ ಬೆದರಿಕೆ ಬಂದಿದೆ.

ಜನವರಿ 19 ರಂದು ಮಿಡ್ನಾಪುರ್ ಗ್ರಾಮದಲ್ಲಿ ನಡೆಯಲಿರುವ ಕ್ರೀಡಾ ಸನ್ಮಾನ ಸಮಾರಂಭದಲ್ಲಿ ಅವರು ಭಾಗವಹಿಸಬೇಕಿದೆ. ಇದರಲ್ಲಿ ಭಾಗವಹಿಸಿದರೆ ಜೀವಕ್ಕೆ ಅಪಾಯ ಎಂದು ಬೆದರಿಕೆ ಪತ್ರದಲ್ಲಿ ಎಚ್ಚರಿಸಲಾಗಿದೆ.

ಈ ಹಿನ್ನಲೆಯಲ್ಲಿ ಗಂಗೂಲಿ ಪೊಲೀಸ್ ದೂರು ದಾಖಲಿಸಿರುವುದಲ್ಲದೆ, ಕಾರ್ಯಕ್ರಮ ಸಂಘಟಕರಿಗೂ ವಿಷಯ ತಿಳಿಸಿದ್ದಾರೆ.  ಹೀಗಾಗಿ ಕಾರ್ಯಕ್ರಮಕ್ಕೆ ಹಾಜರಾಗುವ ಬಗ್ಗೆ ಅವರಿನ್ನೂ ನಿರ್ಧರಿಸಿಲ್ಲವಂತೆ. ಬೆದರಿಕೆ ಪತ್ರ ಬರೆದವರು ಯಾರು ಮತ್ತು ಯಾಕಾಗಿ ಎಂಬುದು ತನಿಖೆಯಿಂದಷ್ಟೇ ಬೆಳಕಿಗೆ ಬರಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments