Webdunia - Bharat's app for daily news and videos

Install App

ಧೋನಿಗೆ ಪ್ರಮೋಷನ್ ಕೊಡಿಸಲು ಸೌರವ್ ಗಂಗೂಲಿ ಸಲಹೆ

Webdunia
ಮಂಗಳವಾರ, 31 ಜನವರಿ 2017 (11:27 IST)
ಮುಂಬೈ:  ಸದ್ಯಕ್ಕೆ ಟೀಂ ಇಂಡಿಯಾದಲ್ಲಿ ಯಶಸ್ವಿ ಬ್ಯಾಟ್ಸ್ ಮನ್ ಎಂದರೆ ಧೋನಿ ಮಾತ್ರ. ಬೇರೆ ಯಾರೂ ನಿಂತು ಆಡುತ್ತಿಲ್ಲ. ಹೀಗಾಗಿ ಧೋನಿಗೆ ಬ್ಯಾಟಿಂಗ್ ಕ್ರಮಾಂಕದಲ್ಲಿ ಪ್ರಮೋಷನ್ ಕೊಡಿಸಬೇಕು ಎಂದು ಮಾಜಿ ನಾಯಕ ಸೌರವ್ ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ.

 
ಸದ್ಯ ಟೀಂ ಇಂಡಿಯಾದ ಬ್ಯಾಟಿಂಗ್ ಸಂಪೂರ್ಣ ಹಳಿ ತಪ್ಪಿದೆ. ಬ್ಯಾಟಿಂಗ್ ಲೈನ್ ಅಪ್ ಕೊಂಚ ಬದಲಾವಣೆ ಮಾಡಿಕೊಳ್ಳಬೇಕು ಎಂಬುದು ಗಂಗೂಲಿ ಅಭಿಪ್ರಾಯ. ಬೆಂಗಳೂರಿನಲ್ಲಿ ಆಡುವಾಗ ಲೋಕಲ್ ಹುಡುಗ ಮನೀಶ್ ಪಾಂಡೆ ಮೂರನೇ ಕ್ರಮಾಂಕದಲ್ಲಿ ಆಡಬೇಕು. ಸುರೇಶ್ ರೈನಾಗೆ ಆರನೇ ಕ್ರಮಾಂಕ ನೀಡಬೇಕು. ಧೋನಿ ಕೊಂಚ ಮೇಲಿನ ಕ್ರಮಾಂಕದಲ್ಲಿ ಆಡಬೇಕು ಎಂದು ಗಂಗೂಲಿ ಹೇಳಿದ್ದಾರೆ.

ಧೋನಿ ನಾಯಕರಾಗಿದ್ದಾಗ ಜವಾಬ್ದಾರಿ ತೆಗೆದುಕೊಂಡು ಫಿನಿಶರ್ ಸ್ಥಾನ ತುಂಬಬೇಕಿತ್ತು. ಆದರೆ ಈಗ ಅವರು ನಾಯಕರಲ್ಲವಲ್ಲಾ? ಅವರಿಗೆ ತಮ್ಮ ನ್ಯಾಚುರಲ್ ಹೊಡೆತಗಳನ್ನು ಹೊಡೆಯಲು ಸಮಯಾವಕಾಶ ನೀಡಬೇಕು ಎಂಬುದು ಗಂಗೂಲಿ ಅಭಿಮತ. ಕೊಹ್ಲಿ ಈ ಪ್ರಯೋಗ ಮಾಡಬಹುದಾ? ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಟೆಸ್ಟ್ ಕ್ಯಾಪ್ಟನ್ಸಿ ಬೇಡ ಎಂದಿದ್ದಕ್ಕೆ ನಿಜ ಕಾರಣ ತಿಳಿಸಿದ ಜಸ್ಪ್ರೀತ್ ಬುಮ್ರಾ

ICC ODI Rankings:No.1 ಬ್ಯಾಟರ್ ಪಟ್ಟಕೇರಿದ ಸ್ಮೃತಿ ಮಂಧಾನ

Virat Kohli: ಲಂಡನ್ ನಲ್ಲಿ ಟೀಂ ಇಂಡಿಯಾಗೆ ವಿರಾಟ್ ಕೊಹ್ಲಿಯಿಂದ ಸ್ಪೆಷಲ್ ಸರ್ಪೈಸ್

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

ಮುಂದಿನ ಸುದ್ದಿ
Show comments