Webdunia - Bharat's app for daily news and videos

Install App

ಕೊರೋನಾದಿಂದ ಸಂತ್ರಸ್ತರಾದವರಿಗೆ ಗಂಗೂಲಿ ನೀಡಲಿದ್ದಾರೆ 50 ಲಕ್ಷ ರೂ. ಪರಿಹಾರ

Webdunia
ಗುರುವಾರ, 26 ಮಾರ್ಚ್ 2020 (09:48 IST)
ಮುಂಬೈ: ಕೊರೋನಾವೈರಸ್ ನಿಂದಾಗಿ ದೇಶದಲ್ಲಿ ಅತೀ ಹೆಚ್ಚು ಸಂಕಷ್ಟಕ್ಕೀಡಾದವರು ಬಡ ವರ್ಗದವರು. ಅವರಿಗೆ ಈಗ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ನೆರವು ನೀಡಲು ಮುಂದಾಗಿದ್ದಾರೆ.


ಪಶ್ಚಿಮ ಬಂಗಾಲದಲ್ಲಿ ಕೊರೋನಾದಿಂದ ರಕ್ಷಿಸಿಕೊಳ್ಳಲು ಬಡವರ್ಗದವರನ್ನು ಸರ್ಕಾರಿ ಶಾಲೆಗಳಲ್ಲಿ ಇರಿಸಲಾಗಿದೆ. ಇವರಿಗೆ ಅಗತ್ಯ ದಿನಸಿ ಒದಗಿಸಲು ಗಂಗೂಲಿ 50 ಲಕ್ಷ ರೂ. ನೆರವು ನೀಡಲಿದ್ದಾರೆ ಎಂದು ಪಶ್ಚಿಮ ಬಂಗಾಲ ಕ್ರಿಕೆಟ್ ಅಸೋಸಿಯೇಷನ್ ಪ್ರಕಟಿಸಿದೆ.

ಗಂಗೂಲಿಯ ಈ ನಡೆ ಇತರರಿಗೂ ಸ್ಪೂರ್ತಿಯಾಗಲಿದೆ ಎಂದು ಕ್ರಿಕೆಟ್ ಸಂಸ್ಥೆ ಹೇಳಿದೆ. ದೇಶ ಸಂಪೂರ್ಣವಾಗಿ ಲಾಕ್ ಡೌನ್ ಆಗಿರುವುದರಿಂದ ಬಡವರ್ಗದವರು ನಿತ್ಯದ ಊಟಕ್ಕಾಗಿ ಪರದಾಡುವಂತಾಗಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments