Webdunia - Bharat's app for daily news and videos

Install App

ಕೊರೋನಾದಿಂದ ಸಂತ್ರಸ್ತರಾದವರಿಗೆ ಗಂಗೂಲಿ ನೀಡಲಿದ್ದಾರೆ 50 ಲಕ್ಷ ರೂ. ಪರಿಹಾರ

Webdunia
ಗುರುವಾರ, 26 ಮಾರ್ಚ್ 2020 (09:48 IST)
ಮುಂಬೈ: ಕೊರೋನಾವೈರಸ್ ನಿಂದಾಗಿ ದೇಶದಲ್ಲಿ ಅತೀ ಹೆಚ್ಚು ಸಂಕಷ್ಟಕ್ಕೀಡಾದವರು ಬಡ ವರ್ಗದವರು. ಅವರಿಗೆ ಈಗ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ನೆರವು ನೀಡಲು ಮುಂದಾಗಿದ್ದಾರೆ.


ಪಶ್ಚಿಮ ಬಂಗಾಲದಲ್ಲಿ ಕೊರೋನಾದಿಂದ ರಕ್ಷಿಸಿಕೊಳ್ಳಲು ಬಡವರ್ಗದವರನ್ನು ಸರ್ಕಾರಿ ಶಾಲೆಗಳಲ್ಲಿ ಇರಿಸಲಾಗಿದೆ. ಇವರಿಗೆ ಅಗತ್ಯ ದಿನಸಿ ಒದಗಿಸಲು ಗಂಗೂಲಿ 50 ಲಕ್ಷ ರೂ. ನೆರವು ನೀಡಲಿದ್ದಾರೆ ಎಂದು ಪಶ್ಚಿಮ ಬಂಗಾಲ ಕ್ರಿಕೆಟ್ ಅಸೋಸಿಯೇಷನ್ ಪ್ರಕಟಿಸಿದೆ.

ಗಂಗೂಲಿಯ ಈ ನಡೆ ಇತರರಿಗೂ ಸ್ಪೂರ್ತಿಯಾಗಲಿದೆ ಎಂದು ಕ್ರಿಕೆಟ್ ಸಂಸ್ಥೆ ಹೇಳಿದೆ. ದೇಶ ಸಂಪೂರ್ಣವಾಗಿ ಲಾಕ್ ಡೌನ್ ಆಗಿರುವುದರಿಂದ ಬಡವರ್ಗದವರು ನಿತ್ಯದ ಊಟಕ್ಕಾಗಿ ಪರದಾಡುವಂತಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶುಭಮನ್ ಗಿಲ್ ಆಯ್ಕೆ ಮಾಡ್ತೀರಾ, ತಿರುಗಿಬಿದ್ದ ಸಂಜು ಸ್ಯಾಮ್ಸನ್

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಮುಂದಿನ ಸುದ್ದಿ
Show comments