ಪ್ರತಿಭೆಯಿದ್ದರೂ ಕೆಎಲ್ ರಾಹುಲ್ ಗೆ ಅವಕಾಶ ನೀಡದ್ದಕ್ಕೆ ಗಂಗೂಲಿ ಸಿಟ್ಟು

Webdunia
ಬುಧವಾರ, 13 ಡಿಸೆಂಬರ್ 2017 (08:33 IST)
ಮುಂಬೈ: ಪ್ರತಿಭಾವಂತ ಕೆಎಲ್ ರಾಹುಲ್ ಮತ್ತು ಅಜಿಂಕ್ಯಾ ರೆಹಾನೆಯನ್ನು ಪದೇ ಪದೇ ತಂಡದಿಂದ ಹೊರಗಿಡುತ್ತಿರುವ ಟೀಂ ಇಂಡಿಯಾ ಆಯ್ಕೆಗಾರರ ವಿರುದ್ಧ ಮಾಜಿ ನಾಯಕ ಸೌರವ್ ಗಂಗೂಲಿ ಸಿಟ್ಟಿಗೆದ್ದಿದ್ದಾರೆ.
 

ಇವರಿಬ್ಬರೂ ಪ್ರತಿಭಾವಂತರು. ಇಬ್ಬರಿಗೂ ಏಕದಿನ ತಂಡದಲ್ಲಿ ಹೆಚ್ಚಿನ ಅವಕಾಶ ನೀಡಬೇಕು. ಅದು ಬಿಟ್ಟು ಪದೇ ಪದೇ ಇಬ್ಬರನ್ನೂ ಹೊರಗಿಡುತ್ತಿರುವುದು ಸರಿಯಲ್ಲ. ವಿರಾಟ್ ಕೊಹ್ಲಿ ತಂಡಕ್ಕೆ ಮರಳಿದರೂ ನಂ.3 ಅಥವಾ ನಾಲ್ಕನೇ ಸ್ಥಾನ ಖಾಲಿಯಿರುತ್ತದೆ. ಅಲ್ಲಿ ಈ ಆಟಗಾರರಿಗೆ ಅವಕಾಶ ನೀಢಬಹುದು ಎಂದು ಗಂಗೂಲಿ ಪ್ರತಿಪಾದಿಸಿದ್ದಾರೆ.

ಮುಂಬರುವ ವಿಶ್ವಕಪ್ ದೃಷ್ಟಿಯಿಂದ ಇವರಿಬ್ಬರಿಗೂ ಹೆಚ್ಚಿನ ಅವಕಾಶ ನೀಡಬೇಕು. ಇವರಿಬ್ಬರೂ ಮಧ್ಯಮ ಕ್ರಮಾಂಕಕ್ಕೆ ಬಲ ತುಂಬಬಲ್ಲ ಆಟಗಾರರು ಎಂದು ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA Test: ಟೀಂ ಇಂಡಿಯಾ ನಾಳೆಯೇ ಟೆಸ್ಟ್ ಮ್ಯಾಚ್ ಮುಗಿಸೋದು ಪಕ್ಕಾ

IND vs SA: ಬ್ಯಾಟಿಂಗ್ ನಿಲ್ಲಿಸಿ ದಿಡಿರ್ ಮೈದಾನ ತೊರೆದ ಕ್ಯಾಪ್ಟನ್ ಶುಭಮನ್ ಗಿಲ್

ದಕ್ಷಿಣ ಆಫ್ರಿಕಾ ನಾಯಕ ಟೆಂಬಾ ಬವುಮಾಗೆ ಅವಮಾನಕರ ಪದ ಬಳಸಿದ್ರಾ ಜಸ್ಪ್ರೀತ್ ಬುಮ್ರಾ video

ವಿರಾಟ್ ಕೊಹ್ಲಿ ಶತಕದ ಸ್ಟೈಲ್ ಕಾಪಿ ಮಾಡಿದ ಬಾಬರ್ ಅಜಮ್: ಸ್ವಂತಿಕೆನೇ ಇಲ್ವಾ ಎಂದ ನೆಟ್ಟಿಗರು video

IND vs SA: ಟೀಂ ಇಂಡಿಯಾ ವಿರುದ್ಧ ಜುಜುಬಿ ಮೊತ್ತಕ್ಕೆ ಆಲೌಟ್ ಆದ ದಕ್ಷಿಣ ಆಫ್ರಿಕಾ

ಮುಂದಿನ ಸುದ್ದಿ
Show comments