Webdunia - Bharat's app for daily news and videos

Install App

ಪ್ರತಿಭೆಯಿದ್ದರೂ ಕೆಎಲ್ ರಾಹುಲ್ ಗೆ ಅವಕಾಶ ನೀಡದ್ದಕ್ಕೆ ಗಂಗೂಲಿ ಸಿಟ್ಟು

Webdunia
ಬುಧವಾರ, 13 ಡಿಸೆಂಬರ್ 2017 (08:33 IST)
ಮುಂಬೈ: ಪ್ರತಿಭಾವಂತ ಕೆಎಲ್ ರಾಹುಲ್ ಮತ್ತು ಅಜಿಂಕ್ಯಾ ರೆಹಾನೆಯನ್ನು ಪದೇ ಪದೇ ತಂಡದಿಂದ ಹೊರಗಿಡುತ್ತಿರುವ ಟೀಂ ಇಂಡಿಯಾ ಆಯ್ಕೆಗಾರರ ವಿರುದ್ಧ ಮಾಜಿ ನಾಯಕ ಸೌರವ್ ಗಂಗೂಲಿ ಸಿಟ್ಟಿಗೆದ್ದಿದ್ದಾರೆ.
 

ಇವರಿಬ್ಬರೂ ಪ್ರತಿಭಾವಂತರು. ಇಬ್ಬರಿಗೂ ಏಕದಿನ ತಂಡದಲ್ಲಿ ಹೆಚ್ಚಿನ ಅವಕಾಶ ನೀಡಬೇಕು. ಅದು ಬಿಟ್ಟು ಪದೇ ಪದೇ ಇಬ್ಬರನ್ನೂ ಹೊರಗಿಡುತ್ತಿರುವುದು ಸರಿಯಲ್ಲ. ವಿರಾಟ್ ಕೊಹ್ಲಿ ತಂಡಕ್ಕೆ ಮರಳಿದರೂ ನಂ.3 ಅಥವಾ ನಾಲ್ಕನೇ ಸ್ಥಾನ ಖಾಲಿಯಿರುತ್ತದೆ. ಅಲ್ಲಿ ಈ ಆಟಗಾರರಿಗೆ ಅವಕಾಶ ನೀಢಬಹುದು ಎಂದು ಗಂಗೂಲಿ ಪ್ರತಿಪಾದಿಸಿದ್ದಾರೆ.

ಮುಂಬರುವ ವಿಶ್ವಕಪ್ ದೃಷ್ಟಿಯಿಂದ ಇವರಿಬ್ಬರಿಗೂ ಹೆಚ್ಚಿನ ಅವಕಾಶ ನೀಡಬೇಕು. ಇವರಿಬ್ಬರೂ ಮಧ್ಯಮ ಕ್ರಮಾಂಕಕ್ಕೆ ಬಲ ತುಂಬಬಲ್ಲ ಆಟಗಾರರು ಎಂದು ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ಜೆರ್ಸಿಗೆ ಪ್ರಾಯೋಜಕರೇ ಇರಲ್ವಾ

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಮುಂದಿನ ಸುದ್ದಿ
Show comments