Webdunia - Bharat's app for daily news and videos

Install App

ನಮ್ಮ ಜಮಾನಾದಲ್ಲಿ ಒಂದೇ ತಂಡಕ್ಕೆ ಇಬ್ಬರು ನಾಯಕರು ಬೇಕಿಲ್ಲ ಎಂದ ಧೋನಿ

Webdunia
ಶುಕ್ರವಾರ, 13 ಜನವರಿ 2017 (14:32 IST)
ಮುಂಬೈ: ನಾಯಕತ್ವ ತ್ಯಜಿಸಿದ ಮೇಲೆ ಧೋನಿ ಮೊದಲ ಬಾರಿಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದಾರೆ. ಇಂಗ್ಲೆಂಡ್ ಏಕದಿನ ಸರಣಿಗೆ ಮೊದಲು ಮಾತನಾಡಿದ ಅವರು ನಾಯಕತ್ವದ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಪ್ರಮುಖ ವಿಷಯಗಳನ್ನು ಹೊರ ಹಾಕಿದ್ದಾರೆ.


ವಿಭಜಿತ ನಾಯಕತ್ವ ಈ ಜಮಾನಾಕ್ಕೆ ಸರಿ ಹೊಂದುವುದಿಲ್ಲ ಎಂದು ನನಗೆ ಗೊತ್ತಿತ್ತು. ಅಲ್ಲದೆ ನಾನು ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತನಾದ ಮೇಲೆ ಇನ್ನು, ಮುಂದೆ ಸಾಗುವುದು ಉತ್ತಮ ಎನಿಸಿತು. ಹೇಗಿದ್ದರೂ ಕೊಹ್ಲಿ ಚೆನ್ನಾಗಿ ನಾಯಕತ್ವ ನಿಭಾಯಿಸುತ್ತಾರೆ.

ನನ್ನ ಕೆಲಸ ಏನಿದ್ದರೂ, ವಿಕೆಟ್ ಹಿಂದೆ ನಿಂತು, ಫೀಲ್ಡಿಂಗ್ ಜಮಾವಣೆ ಸರಿಯಾಗಿದೆಯಾ ಎಂದು ನೋಡಿಕೊಳ್ಳುವುದು. ನನ್ನಿಂದ ಸಾಧ್ಯವಿರುವ ಎಲ್ಲಾ ಸಹಾಯವನ್ನೂ ಕೊಹ್ಲಿಗೆ ನೀಡುವುದೇ ನನ್ನ ಗುರಿ ಎಂದು ಧೋನಿ ಹೇಳಿಕೊಂಡಿದ್ದಾರೆ.

ಅಲ್ಲದೆ ಸದ್ಯದ ವಿರಾಟ್ ಕೊಹ್ಲಿ ನೇತೃತ್ವದ ಪಡೆ ಎಲ್ಲಾ ಕೂಟಗಳನ್ನೂ ಗೆಲ್ಲುವ ಸಾಮರ್ಥ್ಯ ಹೊಂದಿದೆ. ಎಲ್ಲಾ ಇತಿಹಾಸಗಳನ್ನು ಈ ತಂಡ ಮರಳಿ ಬರೆಯಲಿದೆ ಎಂದು ಧೋನಿ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಪ್ಲೇ ಆಫ್‌ಗೆ ಜೀವ ತುಂಬಲು ಮತ್ತೇ ಆರ್‌ಸಿಬಿಯನ್ನು ಸೇರಿಕೊಂಡ ಟಿಮ್ ಡೇವಿಡ್‌

Rajat Patidar: ಆರ್ ಸಿಬಿ ಅಭಿಮಾನಿಗಳ ಆತಂಕ ನಿವಾರಸಿದ ರಜತ್ ಪಾಟೀದಾರ್

Boycott Delhi Capitals ಟ್ರೆಂಡ್: ಭಾರತ ವಿರೋಧಿ ದೇಶದ ಆಟಗಾರನೇ ಕಾರಣ

Shahid Afridi: ಪಾಕಿಸ್ತಾನದ ಅಭಿವೃದ್ಧಿಯನ್ನು ಭಾರತವೇ ತಡೆಯುತ್ತಿದೆ ಎಂದ ಶಾಹಿದ್ ಅಫ್ರಿದಿ

2027 ರ ಏಕದಿನ ವಿಶ್ವಕಪ್ ಗೆ ಮುನ್ನವೇ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಿವೃತ್ತಿ

ಮುಂದಿನ ಸುದ್ದಿ
Show comments