ಮತ್ತೆ ಕ್ರಿಕೆಟ್ ಕಣಕ್ಕೆ ಶ್ರೀಶಾಂತ್: ಸಯ್ಯದ್ ಮುಷ್ತಾಕ್ ಟೂರ್ನಿ ತಂಡದಲ್ಲಿ ಸ್ಥಾನ

Webdunia
ಬುಧವಾರ, 16 ಡಿಸೆಂಬರ್ 2020 (09:50 IST)
ಕೊಚ್ಚಿ: ಮ್ಯಾಚ್ ಫಿಕ್ಸಿಂಗ್ ಕಳಂಕದಿಂದಾಗಿ ಕ್ರಿಕೆಟ್ ನಿಂದ ದೂರವಾಗಿದ್ದ ವೇಗಿ ಶ್ರೀಶಾಂತ್ ಕ್ರಿಕೆಟ್ ಅಂಕಣಕ್ಕೆ ಮರಳಲಿದ್ದಾರೆ. ಸಯ್ಯದ್ ಮುಷ್ತಾಕ್ ಅಲಿ ಟೂರ್ನಿಗೆ ಕೇರಳ ತಂಡದ ಸಂಭಾವ್ಯ ಆಟಗಾರರ ಪಟ್ಟಿಯಲ್ಲಿ ಶ್ರೀಶಾಂತ್ ಸ್ಥಾನ ಪಡೆದಿದ್ದಾರೆ.


ನಿಷೇಧ ಶಿಕ್ಷೆ ಮುಗಿಸಿ ಇದೇ ಮೊದಲ ಬಾರಿಗೆ ಶ್ರೀಶಾಂತ್ ಕ್ರಿಕೆಟ್ ಅಂಗಣಕ್ಕೆ ಮರಳುತ್ತಿದ್ದಾರೆ. ಜನವರಿ 2 ರಿಂದ ಟೂರ್ನಮೆಂಟ್ ಆರಂಭವಾಗಲಿದ್ದು, ಅಂತಿಮ ತಂಡದಲ್ಲಿ 37 ವರ್ಷದ ಶ್ರೀಶಾಂತ್ ಸ್ಥಾನ ಪಡೆಯಲಿದ್ದಾರಾ ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಕೆಟ್ ಪಡೆದ ಕುಲ್‌ದೀಪ್‌ ಜತೆ ಕಪಲ್ ಡ್ಯಾನ್ಸ್ ಮಾಡಿದ ಕಿಂಗ್ ಕೊಹ್ಲಿ, ವೈರಲ್ ವಿಡಿಯೋ

IND VS SA: ಜೈಸ್ವಾಲ್ ಶತಕ, ರೋ–ಕೋ ಅಬ್ಬರಕ್ಕೆ ದಕ್ಷಿಣ ಆಫ್ರಿಕಾ ತತ್ತರ

ಹೋಗು ಬೌಲಿಂಗ್ ಮಾಡು, ಕಣ್‌ ಸನ್ನೆಯಲ್ಲೇ ಕುಲ್‌ದೀಪ್‌ಗೆ ಗದರಿದ ರೋಹಿತ್, ಎಲ್ಲರಿಗೂ ನಗುವೋ ನಗು

IND VS SA: ಟಾಸ್ ಸೋತರು ಭಾರತಕ್ಕೆ ಸವಾಲಿನ ಗುರಿ ನೀಡಿದ ದಕ್ಷಿಣ ಆಫ್ರಿಕಾ

IND vs SA: ಕೆಎಲ್ ರಾಹುಲ್ ಇಂದು ಟಾಸ್ ಗೆದ್ದಿದ್ದು ಹೇಗೆ, ಇಲ್ಲಿದೆ ರೋಚಕ ಕಹಾನಿ video

ಮುಂದಿನ ಸುದ್ದಿ
Show comments