Webdunia - Bharat's app for daily news and videos

Install App

ಅರ್ಜುನ್ ತೆಂಡುಲ್ಕರ್ ಬಗ್ಗೆ ಸಚಿನ್ ಬಳಿ ಶ್ರೀಶಾಂತ್ ಹೇಳಿದ್ದೇನು ಗೊತ್ತಾ?

Webdunia
ಬುಧವಾರ, 29 ಏಪ್ರಿಲ್ 2020 (09:32 IST)
ಮುಂಬೈ: ಸಿಂಹದ ಹೊಟ್ಟೆಯಲ್ಲಿ ಸಿಂಹವೇ ಹುಟ್ಟುತ್ತದೆ ಎನ್ನುವಂತೆ ಸಚಿನ್ ತೆಂಡುಲ್ಕರ್ ಎಂಬ ದಿಗ್ಗಜ ಕ್ರಿಕೆಟಿಗನ ಪುತ್ರ ಅರ್ಜುನ್ ಕೂಡಾ ಕ್ರಿಕೆಟ್ ಅಂಗಣದಲ್ಲಿ ಈಗಾಗಲೇ ಗಮನ ಸೆಳೆಯುತ್ತಿದ್ದಾನೆ.


ಅಪ್ಪನಾಗಿ ಸಚಿನ್ ಕೂಡಾ ಮಗನ ಸಾಧನೆ ಬಗ್ಗೆ ಹೆಮ್ಮೆ ಪಡುತ್ತಾರೆ. ಇದೀಗ ಪುತ್ರ ಅರ್ಜುನ್ ಬಗ್ಗೆ ಮಾಜಿ ವೇಗಿ ಶ್ರೀಶಾಂತ್ ಹೊಗಳಿಕೆಯ ಮಾತನಾಡಿದ್ದಾರೆ. ಶ್ರೀಶಾಂತ್ ಬರ್ತ್ ಡೇಗೆ ಸಚಿನ್ ಶುಭ ಕೋರಿದ್ದರು. ಇದಕ್ಕೆ ಪ್ರತಿಕ್ರಿಯಿಸುವಾಗ ಶ್ರೀಶಾಂತ್ ಅರ್ಜುನ್ ಬಗ್ಗೆ ಭವಿಷ್ಯ ನುಡಿದಿದ್ದಾರೆ.

‘ಅರ್ಜುನ್ ಖಂಡಿತಾ ಮುಂದೊಂದು ದಿನ ಟೀಂ ಇಂಡಿಯಾಕ್ಕಾಗಿ ಆಡಲಿದ್ದಾರೆ. ಅವರ ಬೌಲಿಂಗ್ ನಲ್ಲಿ ವೇಗ, ತಾಳ-ಮೇಳ ಅದ್ಭುತವಾಗಿದೆ’ ಎಂದು ಶ್ರೀಶಾಂತ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಮುಂದಿನ ಸುದ್ದಿ
Show comments