Webdunia - Bharat's app for daily news and videos

Install App

ದ್ರಾವಿಡ್, ಧವನ್ ಗೆ ಥ್ಯಾಂಕ್ಸ್ ಹೇಳಿದ ಶ್ರೀಲಂಕಾ ನಾಯಕ

Webdunia
ಶುಕ್ರವಾರ, 30 ಜುಲೈ 2021 (09:40 IST)
ಕೊಲೊಂಬೋ: ಟಿ20 ಸರಣಿ ಗೆಲುವಿನ ಬಳಿಕ ಶ್ರೀಲಂಕಾ ನಾಯಕ ದಸನು ಶಣಕ ಟೀಂ ಇಂಡಿಯಾ ನಾಯಕ ಶಿಖರ್ ಧವನ್ ಮತ್ತು ಕೋಚ್ ರಾಹುಲ್ ದ್ರಾವಿಡ್ ಗೆ ವಿಶೇಷವಾಗಿ ಧನ್ಯವಾದ ಸಲ್ಲಿಸಿದ್ದಾರೆ.


ಕಳೆದ ಎರಡು ಪಂದ್ಯಗಳನ್ನು ಟೀಂ ಇಂಡಿಯಾ ಕೊರೋನಾ ಒತ್ತಡದ ನಡುವೆಯೇ ಆಡಿತ್ತು. ಕೃನಾಲ್ ಪಾಂಡ್ಯ ಕೊರೋನಾ ಸೋಂಕಿತರಾಗಿದ್ದರು. ಪ್ರಮುಖ ಆಟಗಾರರು ಕ್ವಾರಂಟೈನ್ ಗೊಳಗಾಗಿದ್ದರು.

ಈ ಒತ್ತಡದ ನಡುವೆಯೂ ಸರಣಿ ರದ್ದುಗೊಳಿಸದೇ ಆಟ ಮುಂದುವರಿಸಲು ಒಪ್ಪಿ ಆಡಿದ್ದಕ್ಕೆ ಧವನ್ ಮತ್ತು ದ್ರಾವಿಡ್ ಗೆ ಲಂಕಾ ನಾಯಕ ವಿಶೇಷವಾಗಿ ಪಂದ್ಯದ ಬಳಿಕ ಧನ್ಯವಾದ ಸಲ್ಲಿಸಿದ್ದಾರೆ. ಅತ್ತ ಶಿಖರ್ ಧವನ್ ಕೂಡಾ ಈ ಸರಣಿಯಲ್ಲಿ ಕೊರೋನಾ ಒತ್ತಡದ ನಡುವೆಯೂ ಮಾನಸಿಕ ಸ್ಥೈರ್ಯ ತೋರಿದ ತಮ್ಮ ಹುಡುಗರನ್ನು ಅಭಿನಂದಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

ಮುಂದಿನ ಸುದ್ದಿ
Show comments