Webdunia - Bharat's app for daily news and videos

Install App

ದ್ರಾವಿಡ್, ಧವನ್ ಗೆ ಥ್ಯಾಂಕ್ಸ್ ಹೇಳಿದ ಶ್ರೀಲಂಕಾ ನಾಯಕ

Webdunia
ಶುಕ್ರವಾರ, 30 ಜುಲೈ 2021 (09:40 IST)
ಕೊಲೊಂಬೋ: ಟಿ20 ಸರಣಿ ಗೆಲುವಿನ ಬಳಿಕ ಶ್ರೀಲಂಕಾ ನಾಯಕ ದಸನು ಶಣಕ ಟೀಂ ಇಂಡಿಯಾ ನಾಯಕ ಶಿಖರ್ ಧವನ್ ಮತ್ತು ಕೋಚ್ ರಾಹುಲ್ ದ್ರಾವಿಡ್ ಗೆ ವಿಶೇಷವಾಗಿ ಧನ್ಯವಾದ ಸಲ್ಲಿಸಿದ್ದಾರೆ.


ಕಳೆದ ಎರಡು ಪಂದ್ಯಗಳನ್ನು ಟೀಂ ಇಂಡಿಯಾ ಕೊರೋನಾ ಒತ್ತಡದ ನಡುವೆಯೇ ಆಡಿತ್ತು. ಕೃನಾಲ್ ಪಾಂಡ್ಯ ಕೊರೋನಾ ಸೋಂಕಿತರಾಗಿದ್ದರು. ಪ್ರಮುಖ ಆಟಗಾರರು ಕ್ವಾರಂಟೈನ್ ಗೊಳಗಾಗಿದ್ದರು.

ಈ ಒತ್ತಡದ ನಡುವೆಯೂ ಸರಣಿ ರದ್ದುಗೊಳಿಸದೇ ಆಟ ಮುಂದುವರಿಸಲು ಒಪ್ಪಿ ಆಡಿದ್ದಕ್ಕೆ ಧವನ್ ಮತ್ತು ದ್ರಾವಿಡ್ ಗೆ ಲಂಕಾ ನಾಯಕ ವಿಶೇಷವಾಗಿ ಪಂದ್ಯದ ಬಳಿಕ ಧನ್ಯವಾದ ಸಲ್ಲಿಸಿದ್ದಾರೆ. ಅತ್ತ ಶಿಖರ್ ಧವನ್ ಕೂಡಾ ಈ ಸರಣಿಯಲ್ಲಿ ಕೊರೋನಾ ಒತ್ತಡದ ನಡುವೆಯೂ ಮಾನಸಿಕ ಸ್ಥೈರ್ಯ ತೋರಿದ ತಮ್ಮ ಹುಡುಗರನ್ನು ಅಭಿನಂದಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ಮುಂದಿನ ಸುದ್ದಿ
Show comments