Webdunia - Bharat's app for daily news and videos

Install App

ಭಾರತ ಸರಣಿಯ ಆರಂಭದಲ್ಲೇ ಶ್ರೀಲಂಕಾಗೆ ವಿಘ್ನ

Webdunia
ಶನಿವಾರ, 22 ಜುಲೈ 2017 (08:55 IST)
ಕೊಲೊಂಬೋ: ಮಹತ್ವದ ಭಾರತ ಸರಣಿಗೆ ಸಜ್ಜುಗೊಳ್ಳುತ್ತಿರುವ ಶ್ರೀಲಂಕಾ ಕ್ರಿಕೆಟ್ ತಂಡಕ್ಕೆ ಆರಂಭದಲ್ಲೇ ವಿಘ್ನ ಎದುರಾಗಿದೆ. ಹೊಸದಾಗಿ ತಂಡದ ನಾಯಕನಾಗಿ ಆಯ್ಕೆಯಾಗಿರುವ ದಿನೇಶ್ ಚಂಡಿಮಾಲ್ ಮೊದಲ ಟೆಸ್ಟ್ ಗೆ ಅಲಭ್ಯರಾಗಿರುತ್ತಾರೆ.


ನ್ಯುಮೋನಿಯಾ ಜ್ವರದಿಂದ ಬಳಲುತ್ತಿರುವ ಚಂಡಿಮಾಲ್  ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ. ಹೀಗಾಗಿ ಮೊದಲ ಟೆಸ್ಟ್ ಪಂದ್ಯವನ್ನಂತೂ ತಪ್ಪಿಸಿಕೊಳ್ಳಲಿದ್ದಾರೆ ಎಂದು ಶ್ರೀಲಂಕಾ ತಂಡದ ಮ್ಯಾನೇಜರ್ ತಿಳಿಸಿದ್ದಾರೆ.

ಗಾಲೆಯಲ್ಲಿ ಜುಲೈ 27 ರಿಂದ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಚಂಡಿಮಾಲ್ ಅನುಪಸ್ಥಿತಿಯಲ್ಲಿ ಹಿರಿಯ ಸ್ಪಿನ್ನರ್ ರಂಗನಾ ಹೆರಾತ್ ತಂಡವನ್ನು ಮುನ್ನಡೆಸಲಿದ್ದಾರೆ. ನಾಯಕನಾದ ಮೊದಲ ಪಂದ್ಯದಲ್ಲೇ ಚಂಡಿಮಾಲ್ ಗೆ ಅನಾರೋಗ್ಯ ಕಾಡಿರುವುದು ನಿಜಕ್ಕೂ ದುರದೃಷ್ಟಕರವೇ ಸರಿ.

ಇದನ್ನೂ ಓದಿ..  ಪ್ರಾಣ ಭಿಕ್ಷೆಗಾಗಿ ಆತ ಅಂಗಲಾಚುತ್ತಿದ್ದರೆ, ಸಾರ್ವಜನಿಕರು ಫೋಟೋ ತೆಗೆಯುತ್ತಿದ್ದರು!
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ಜೆರ್ಸಿಗೆ ಪ್ರಾಯೋಜಕರೇ ಇರಲ್ವಾ

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಮುಂದಿನ ಸುದ್ದಿ
Show comments