ಸಂಕಟದಲ್ಲಿರುವ ಶ್ರೀಲಂಕಾ ತಂಡಕ್ಕೆ ಗಾಯದ ಮೇಲೆ ಬರೆ

Webdunia
ಶನಿವಾರ, 26 ಆಗಸ್ಟ್ 2017 (09:41 IST)
ಕೊಲೊಂಬೊ: ಟೀಂ ಇಂಡಿಯಾ ವಿರುದ್ಧ ಸೋತು ಸುಣ್ಣವಾಗಿರುವ ಶ್ರೀಲಂಕಾ ಕ್ರಿಕೆಟ್ ತಂಡಕ್ಕೆ ಮತ್ತೊಂದು ಶಾಕ್ ಸಿಕ್ಕಿದೆ. ಅದು ನಾಯಕ ಉಪುಲ್ ತರಂಗಾ ಮೂಲಕ.

 
ತಂಡದ ನಿಧಾನಗತಿಯ ಬೌಲಿಂಗ್ ಗೆ ಉಪುಲ್ ತರಂಗಾ ಎರಡು ಪಂದ್ಯದ ನಿಷೇಧ ಶಿಕ್ಷೆಗೆ ಗುರಿಯಾಗಿದ್ದಾರೆ. ತರಂಗಾ ಅನುಪಸ್ಥಿತಿಯಲ್ಲಿ ಮುಂದಿನ ಪಂದ್ಯಗಳಿಗೆ ಚಮರಾ ಕಪುಗೆಡರಾ ನಾಯಕರಾಗಿ ತಂಡವನ್ನು ಮುನ್ನಡೆಸಲಿದ್ದಾರೆ.

ತರಂಗಾ ಅಲಭ್ಯತೆಯ ಕಾರಣದಿಂದ ಟೆಸ್ಟ್ ತಂಡದ ನಾಯಕ ದಿನೇಶ್ ಚಂಡಿಮಾಲ್ ಮತ್ತು ಲಹಿರು ತಿರಿಮನ್ನೆ ಅವರನ್ನು ತಂಡಕ್ಕೆ ಕರೆಸಿಕೊಳ್ಳಲಾಗಿದೆ. ಈಗಾಗಲೇ ಐದು ಪಂದ್ಯಗಳ ಸರಣಿಯಲ್ಲಿ 0-2 ರಿಂದ ಹಿಂದಿರುವ ಲಂಕಾಗೆ ಮುಂದಿನ ಪಂದ್ಯ ಗೆಲ್ಲುವುದು ಅನಿವಾರ್ಯವಾಗಿದೆ.

ಇದನ್ನೂ ಓದಿ.. ಈ ವಿಷಯಕ್ಕೆ ರಮ್ಯಾ ಇನ್ನು ಪ್ರಧಾನಿ ಮೋದಿಯನ್ನು ಟೀಕಿಸುವಂತಿಲ್ಲ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

T20 WC: ಟಿ20 ವಿಶ್ವಕಪ್ ನಲ್ಲಿಂದು ದಕ್ಷಿಣ ಆಫ್ರಿಕಾ ಜೊತೆ ಟೀಂ ಇಂಡಿಯಾಗೆ ಅಭ್ಯಾಸ ಪಂದ್ಯ

WPL 2026: ಎರಡನೇ ಸಲ ಡೆಲ್ಲಿ ಕ್ಯಾಪಿಟಲ್ಸ್ ಫೈನಲ್ ಗೆ: ಮತ್ತೆ ಆರ್ ಸಿಬಿ, ಡೆಲ್ಲಿ ರಿಪೀಟ್ ಶೋ

Delhi vs Gujarat Giants: ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ, ಬೌಲಿಂಗ್ ಆಯ್ಕೆ

T20 WC: ಟಿ20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ವೇಳಾಪಟ್ಟಿ ಇಲ್ಲಿದೆ

ರಾಮಮಂದಿರಕ್ಕೆ ಭೇಟಿ ನೀಡಿದ ಜಹೀರ್ ಖಾನ್: ಮತಾಂತರ ಆಗ್ಬಿಡಿ ಎಂದು ಕಿಡಿ ಕಾರಿದ ಸಂಪ್ರದಾಯವಾದಿಗಳು Video

ಮುಂದಿನ ಸುದ್ದಿ
Show comments