Webdunia - Bharat's app for daily news and videos

Install App

ಸುರೇಶ್ ರೈನಾ ಬಗ್ಗೆ ಹೇಳಿಕೆ ನೀಡಿ ಉಲ್ಟಾ ಹೊಡೆದ ಚೆನ್ನೈ ಮಾಲಿಕ ಎನ್ ಶ್ರೀನಿವಾಸನ್

Webdunia
ಮಂಗಳವಾರ, 1 ಸೆಪ್ಟಂಬರ್ 2020 (10:40 IST)
ಚೆನ್ನೈ: ಸುರೇಶ್ ರೈನಾ ವೈಯಕ್ತಿಕ ಕಾರಣ ನೀಡಿ ಐಪಿಎಲ್ 13 ರಿಂದ ಹೊರಬರುತ್ತಿದ್ದಂತೇ ಅವರ ಬಗ್ಗೆ ನಾನಾ ರೀತಿಯ ಊಹಾಪೋಹಗಳು ಹಬ್ಬಿತ್ತು. ಅದಕ್ಕೆ ಪುಷ್ಟಿ ನೀಡಿದ್ದು ಚೆನ್ನೈ ಮಾಲಿಕ ಎನ್ ಶ್ರೀನಿವಾಸನ್ ನೀಡಿದ್ದ ಹೇಳಿಕೆ.


ರೈನಾ ಹೊರ ಹೋಗಿದ್ದರ ಬಗ್ಗೆ ಪರೋಕ್ಷವಾಗಿ ಶ್ರೀನಿವಾಸನ್‍ ಅಸಮಾಧಾನ ವ್ಯಕ್ತಪಡಿಸಿದ್ದಲ್ಲದೆ, ಯಶಸ್ಸು ನೆತ್ತಿಗೇರಿದರೆ ಹಿಂದಿನ ಕಾಲದ ನಟರಂತೆ ಆವೇಶ ಹೆಚ್ಚಾಗುತ್ತದೆ ಎಂದು ಟಾಂಗ್ ನೀಡಿದ್ದರು. ಇದಕ್ಕೆ ಟ್ವಿಟರಿಗರು ಭಾರೀ ಟೀಕೆ ಮಾಡಿದ್ದರು. ಇದರ ಬೆನ್ನಲ್ಲೇ ಶ್ರೀನಿವಾಸನ್ ಸ್ಪಷ್ಟನೆ ನೀಡಿದ್ದು, ರೈನಾ ಬಗ್ಗೆ ನನಗೆ ಅಸಮಾಧಾನವಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಅವರಿಗೆ ಯಾವತ್ತಿಗೂ ಚೆನ್ನೈ ತಂಡದ ಬಾಗಿಲು ತೆರೆದಿರುತ್ತದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments