Daily Horoscope

ಸುರೇಶ್ ರೈನಾ ಬಗ್ಗೆ ಹೇಳಿಕೆ ನೀಡಿ ಉಲ್ಟಾ ಹೊಡೆದ ಚೆನ್ನೈ ಮಾಲಿಕ ಎನ್ ಶ್ರೀನಿವಾಸನ್

Webdunia
ಮಂಗಳವಾರ, 1 ಸೆಪ್ಟಂಬರ್ 2020 (10:40 IST)
ಚೆನ್ನೈ: ಸುರೇಶ್ ರೈನಾ ವೈಯಕ್ತಿಕ ಕಾರಣ ನೀಡಿ ಐಪಿಎಲ್ 13 ರಿಂದ ಹೊರಬರುತ್ತಿದ್ದಂತೇ ಅವರ ಬಗ್ಗೆ ನಾನಾ ರೀತಿಯ ಊಹಾಪೋಹಗಳು ಹಬ್ಬಿತ್ತು. ಅದಕ್ಕೆ ಪುಷ್ಟಿ ನೀಡಿದ್ದು ಚೆನ್ನೈ ಮಾಲಿಕ ಎನ್ ಶ್ರೀನಿವಾಸನ್ ನೀಡಿದ್ದ ಹೇಳಿಕೆ.


ರೈನಾ ಹೊರ ಹೋಗಿದ್ದರ ಬಗ್ಗೆ ಪರೋಕ್ಷವಾಗಿ ಶ್ರೀನಿವಾಸನ್‍ ಅಸಮಾಧಾನ ವ್ಯಕ್ತಪಡಿಸಿದ್ದಲ್ಲದೆ, ಯಶಸ್ಸು ನೆತ್ತಿಗೇರಿದರೆ ಹಿಂದಿನ ಕಾಲದ ನಟರಂತೆ ಆವೇಶ ಹೆಚ್ಚಾಗುತ್ತದೆ ಎಂದು ಟಾಂಗ್ ನೀಡಿದ್ದರು. ಇದಕ್ಕೆ ಟ್ವಿಟರಿಗರು ಭಾರೀ ಟೀಕೆ ಮಾಡಿದ್ದರು. ಇದರ ಬೆನ್ನಲ್ಲೇ ಶ್ರೀನಿವಾಸನ್ ಸ್ಪಷ್ಟನೆ ನೀಡಿದ್ದು, ರೈನಾ ಬಗ್ಗೆ ನನಗೆ ಅಸಮಾಧಾನವಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಅವರಿಗೆ ಯಾವತ್ತಿಗೂ ಚೆನ್ನೈ ತಂಡದ ಬಾಗಿಲು ತೆರೆದಿರುತ್ತದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನವನ್ನು ಚಚ್ಚಿ ಬಿಸಾಕಿದ ಅಭಿಷೇಕ್ ಶರ್ಮಾ

Asia Cup Final: ಏಷ್ಯಾ ಕಪ್ ಗೆಲ್ಲಲು ದೊಡ್ಡ ಗುರಿ ನೀಡಲು ಸಹಾಯ ಮಾಡಿದ ಶಫಾಲಿ ವರ್ಮ, ಸ್ಮೃತಿ ಮಂಧಾನ

ರಾಷ್ಟ್ರ ರಾಜಧಾನಿಯಲ್ಲಿ ಇಂದಿನಿಂದ ಭಾರತ-ಅಫ್ಗನ್‌ ಟಿ20 ಕದನ: ಶ್ರೇಯಸ್‌ ಅಯ್ಯರ್‌ ನಾಯಕತ್ವಕ್ಕೆ ಮತ್ತೆ ಅಗ್ನಿಪರೀಕ್ಷೆ

ಮಹಿಳಾ ಏಷ್ಯಾಕಪ್ ಫೈನಲ್ ಇಂದು: ಲಂಕಾ ವಿರುದ್ಧ ಮುಯ್ಯಿ ತೀರಿಸಿಕೊಳ್ಳಲು ಹರ್ಮನ್‌ಪ್ರೀತ್‌ ಕೌರ್‌ ಕಾತರ

ಕೌಂಟಿ ಕ್ರಿಕೆಟ್‌ನಲ್ಲಿ ಜಾದೂ ಮಾಡಿದ ಕುಲದೀಪ್‌: ಭಾರತ ತಂಡದಿಂದ ನಿರ್ಲಕ್ಷಿಸಿದಕ್ಕೆ ಆಯ್ಕೆ ಮಂಡಳಿಗೆ ಸಂದೇಶ ರವಾನೆ

ಮುಂದಿನ ಸುದ್ದಿ
Show comments