ತಂಡವನ್ನು ಬಿಟ್ಟು ತವರಿಗೆ ಮರಳಿದ ಆಸೀಸ್ ನಾಯಕ ಸ್ಟೀವ್ ಸ್ಮಿತ್

Webdunia
ಸೋಮವಾರ, 9 ಅಕ್ಟೋಬರ್ 2017 (10:11 IST)
ನವದೆಹಲಿ: ಭುಜದ ಗಾಯಕ್ಕೆ ತುತ್ತಾಗಿರುವ ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್ ತವರಿಗೆ ಮರಳಿದ್ದಾರೆ. ಮೂರು ಟಿ20 ಪಂದ್ಯಗಳ ಸರಣಿಯಿಂದ ಔಟಾಗಿದ್ದಾರೆ.

 
ಮೊದಲ ಟಿ20 ಪಂದ್ಯಕ್ಕೆ ಮೊದಲೇ ಅಭ್ಯಾಸ ಮಾಡುವಾಗ ಸ್ಟೀವ್ ಸ್ಮಿತ್ ಭುಜಕ್ಕೆ ಗಾಯ ಮಾಡಿಕೊಂಡಿದ್ದರು. ಗಾಯದ ಕಾರಣದಿಂದಾಗಿ ಸ್ಮಿತ್ ಸರಣಿಯಿಂದ ಹೊರಗುಳಿದಿದ್ದಾರೆ.

ಸ್ಮಿತ್ ಅನುಪಸ್ಥಿತಿಯಲ್ಲಿ ಡೇವಿಡ್ ವಾರ್ನರ್ ತಂಡವನ್ನು ಮುನ್ನಡೆಸಲಿದ್ದಾರೆ. ಹೋಗುವ ಮೊದಲು ಭಾರತದ ಬಗ್ಗೆ ಮೆಚ್ಚುಗೆಯ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ. ಈ ಪ್ರವಾಸ ನಾವು ನೆನೆಸಿದಂತೆ ನಡೆಯಲಿಲ್ಲ. ಆದರೂ ಭಾರತ ಬೆಚ್ಚನೆಯ ತಾಣ ಎಂದು ಸ್ಮಿತ್ ಹೊಗಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಾಕಿಸ್ತಾನವನ್ನು ಭಾರತ ಸರ್ಕಾರ, ಆಟಗಾರರು ಬಹಿಷ್ಕರಿಸಬೇಕು: ಸಂಜಯ್ ಸಿಂಗ್‌

ಹತ್ತಿರ ಬರಲು ಸಂಕೋಚಪಟ್ಟ ಭದ್ರತಾ ಸಿಬ್ಬಂದಿ: ಹಾರ್ದಿಕ್ ಪಾಂಡ್ಯ ಮಾಡಿದ್ದೇನು Video

ಭಾರತದ ಜೊತೆ ವಿಶ್ವಕಪ್ ಆಡಲ್ಲ ಎಂದ ಪಾಕಿಸ್ತಾನ: ಅಭಿಷೇಕ್ ಶರ್ಮಾ ಭಯಾನಾ ಎಂದ ಫ್ಯಾನ್ಸ್

ಸಂಜು ಸ್ಯಾಮ್ಸನ್ ಬ್ಯಾಟಿಂಗ್ ಮಾಡ್ತಿದ್ದಾಗ ಪತ್ನಿ ಏನು ಮಾಡ್ತಿದ್ರು: ನೀವು ನೋಡಲೇಬೇಕಾದ ವಿಡಿಯೋ

ಇಶಾನ್‌ ಕಿಶನ್‌ ಅಬ್ಬರಕ್ಕೆ ಪೆಚ್ಚಾದ ನ್ಯೂಜಿಲ್ಯಾಂಡ್‌: ರನ್‌ ಹೊಳೆಯಲ್ಲಿ ಗೆದ್ದ ಸೂರ್ಯಕುಮಾರ್‌ ಪಡೆ

ಮುಂದಿನ ಸುದ್ದಿ
Show comments